6:53 PM Saturday20 - April 2024
ಬ್ರೇಕಿಂಗ್ ನ್ಯೂಸ್
ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ: ಪಕ್ಷದ ಧ್ವಜ ನೀಡಿ… ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು… ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅನಧಿಕೃತ ಧಾರ್ಮಿಕ ಕೇಂದ್ರಗಳ ಪಟ್ಟಿ ಸಿದ್ಧ: ತೆರವು ಲಿಸ್ಟ್ ನಲ್ಲಿ ಯಾವುದೆಲ್ಲ ಎಷ್ಟೆಷ್ಟಿವೆ? 

14/09/2021, 19:21

ಮಂಗಳೂರು(reporterkarnataka.com) : ರಾಜ್ಯದಲ್ಲಿ  ಇದೀಗ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿನ ವಿವಾದ ತಲೆದೋರಿದೆ. ಮೈಸೂರಿನಲ್ಲಿ ದೇಗುಲವೊಂದನ್ನು ನೆಲಸಮ ಮಾಡಿರುವುದು ಭಾರಿ ಸುದ್ದಿಗೆ ಕಾರಣವಾಗಿದೆ. ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ತೆರವುಗೊಳ್ಳಲಿರುವ ಅನಧಿಕೃತ ಧಾರ್ಮಿಕ

ಕಟ್ಟಡದ ಪಟ್ಟಿ ಸಿದ್ಧವಾಗಿದೆ. ಇದರಲ್ಲಿ ದೇವಸ್ಥಾನ/ದೈವಸ್ಥಾನ, ಚರ್ಚ್ ಹಾಗೂ ಮಸೀದಿ ಸೇರಿದೆ.

ಜಿಲ್ಲೆಯಲ್ಲಿ ಒಟ್ಟು 902 ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿನ ಬಗ್ಗೆ ಮಾಹಿತಿ ಲಭಿಸಿದೆ. ಇದರಲ್ಲಿ ದೈವ-ದೇವಸ್ಥಾನಗಳು-667, ಮಸೀದಿಗಳು-186, ಚರ್ಚ್ 56 ಹಾಗೂ ಇತರ ಧಾರ್ಮಿಕ ಕಟ್ಟಡಗಳು 11 ಇವೆ ಎನ್ನಲಾಗಿದೆ.

ತೆರವುಗೊಳ್ಳಲಿರುವ ದೇಗುಲಗಳಲ್ಲಿ ಶಕ್ತಿನಗರದ ಶ್ರೀ ವೈದ್ಯನಾಥ ದೈವಸ್ಥಾನವೂ ಸೇರಿದೆ ಎನ್ನಲಾಗಿದೆ.ಆದರೆ ಅಧಿಕೃತ ಮಾಹಿತಿ ತಿಳಿದು ಬಂದಿಲ್ಲ.

ಮಂಗಳೂರಿನ ಶಕ್ತಿನಗರದ ಶ್ರೀ ವೈದ್ಯನಾಥ ದೈವಸ್ಥಾನವೂ ಈ ಲಿಸ್ಟ್‌ನಲ್ಲಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು