11:12 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಹಿಂಜಾವೇ ಉದನೆ ಘಟಕದಿಂದ ಹಿಂದೂ ಜನಜಾಗೃತಿ ಸಭೆ: ಗಣೇಶಕಟ್ಟೆ ಧ್ವಂಸಗೊಳಿಸಿದ ನೈಜ ಆರೋಪಿಗಳ ಬಂಧನಕ್ಕೆ ಆಗ್ರಹ

15/09/2021, 11:39

ಕಡಬ(reporterkarnataka.com):

ಹಿಂದು ಜಾಗರಣ ವೇದಿಕೆಯ ಕಡಬ ತಾಲೂಕಿನ ಉದನೆ ಘಟಕ ವತಿಯಿಂದ ಹಿಂದು ಜನಜಾಗೃತಿ ಸಭೆ  ಉದನೆ ಗಣೇಶನ ಕಟ್ಟೆಯಲ್ಲಿ ನಡೆಯಿತು.

ಗಣೇಶ ಕಟ್ಟೆ ಪುಡಿ ಮಾಡಿದ ನೈಜ ಆರೋಪಿಯನ್ನು ಬಂಧಿಸಬೇಕು ಮತ್ತು ಪ್ರಕರಣದ ಮರು ತನಿಖೆ ಮಾಡ ಬೇಕು ಎಂದು ಹಿಂದು ಜಾಗರಣ ವೇದಿಕೆ ಒತ್ತಾಯಿಸಿತು. ದಿಕ್ಸೂಚಿ ಭಾಷಣವನ್ನು ಹಿಂದೂ ಜಾಗರಣ ವೇದಿಕೆಯ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಅಡ್ಯಂತಾಯ ಮಾಡಿದರು.

ಸಭೆಯಲ್ಲಿ ನರಸಿಂಹ ಮಾಣಿ (ಹಿಜಾವೇ ಜಿಲ್ಲಾ ಸಂಪರ್ಕ ಪ್ರಮುಖ್)  ಪ್ರಶಾಂತ್ ಕೆಂಪ್ಪುಗುಡ್ಡೆ 

(ಹಿಜಾವೇ ಮಾತೃ ಸುರಕ್ಷ ಪ್ರಮುಖ್) ಜಗದೀಶ್ ನೆತ್ತರಕೆರೆ (ಹಿಜಾವೇ ಜಿಲ್ಲಾಧ್ಯಕ್ಷ),ಚಂದ್ರ ಕಲಾಯಿ ಮಲ್ಲೇಶ್ ಕಡಬ, ರವಿಂದ್ರ ಕಡಬ, ರವಿ ಕೆಂಪ್ಪು ಗುಡ್ಡೆ ಭರತ್ ಉದನೆ, ಸತೀಶ್ ಉದನೆ,  ಸುಜನ್ ಉದನೆ ಹಾಗೂ ಉದನೆ ಘಟಕದ ಪದಾಧಿಕಾರಿಗಳು,

ನೆಲ್ಯಾಡಿ ಘಟಕದ ಪದಾಧಿಕಾರಿಗಳು, ಉಪ್ಪಿನಂಗಡಿ ಘಟಕದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು. ಕಿಶೋರ್ ಶಿರಾಡಿ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು