8:46 PM Thursday25 - April 2024
ಬ್ರೇಕಿಂಗ್ ನ್ಯೂಸ್
ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ

ಇತ್ತೀಚಿನ ಸುದ್ದಿ

ಸಿಎ ಪರೀಕ್ಷೆ: ದೇಶಕ್ಕೆ ಮೊದಲ ಸ್ಥಾನ ಪಡೆದ ರುತ್ ಕ್ಲಾರಾ ಡಿಸಿಲ್ವಾಗೆ ಶಾಸಕ ವೇದವ್ಯಾಸ್ ಕಾಮತ್ ಅಭಿನಂದನೆ

19/09/2021, 20:07

ಬೆಂಗಳೂರು(reporterkarnataka.com):

ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಮೊದಲ ಸ್ಥಾನ ಪಡೆದ ರುತ್ ಕ್ಲಾರಾ ಡಿಸಿಲ್ವಾ ಅವರನ್ನು  ಶಾಸಕ ವೇದವ್ಯಾಸ್ ಕಾಮತ್ ಅಭಿನಂದಿಸಿದರು. 

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣದ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಮಂಡಲ‌ ಪ್ರಧಾನ ಕಾರ್ಯದರ್ಶಿ ರೂಪಾ.ಡಿ ಬಂಗೇರ, ಸುರೇಂದ್ರ ಜಪ್ಪಿನಮೊಗರು, ಸ್ಥಳೀಯ ಮನಪಾ ಸದಸ್ಯರಾದ ಕದ್ರಿ ಮನೋಹರ್ ಶೆಟ್ಟಿ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ರಮೇಶ್ ಕಂಡೆಟ್ಟು, ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು