3:25 AM Friday19 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ನಾಗಮಂಗಲ: ವಿದ್ಯುತ್ ಸ್ಪರ್ಶದಿಂದ ಮನೆಗೆ ಬೆಂಕಿ ಅನಾಹುತ; ಕೈಚೆಲ್ಲಿ ಕೂತ ತಾಲೂಕು ಆಡಳಿತ ವಿರುದ್ಧ ಮಾಜಿ ಸಚಿವ ಆಕ್ರೋಶ

23/09/2021, 07:57

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾಗಮಂಗಲ ಪುರಸಭಾ ವ್ಯಾಪ್ತಿಯ ಒಂದನೇ ವಾರ್ಡ್ ನ ಮುಳ್ಳುಕಟ್ಟೆ ಗ್ರಾಮಕ್ಕೆ ತೆರಳುವ ಮುಖ್ಯರಸ್ತೆಯಲ್ಲಿ ವಾಸವಿರುವ ಚೆನ್ನಮ್ಮ ಅವರ ಮನೆಯಲ್ಲಿ ವಿದ್ಯುತ್ ಸ್ಪರ್ಶದಿಂದ ಬೆಂಕಿ ಅನಾಹುತ ಸಂಭವಿಸಿ ಸುಮಾರು ಒಂದು ವಾರಗಳೇ ಕಳೆದರೂ ಯಾವುದೇ ಪರ್ಯಾಯ ವ್ಯವಸ್ಥೆ ಮಾಡದಿರುವುದನ್ನು ಮಾಜಿ ಸಚಿವ ಚೆಲುವರಾಯಸ್ವಾಮಿ ಖಂಡಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಅವರು ತಾಲೂಕು ಆಡಳಿತ ಯಾವುದೇ ಪರಿಯಾಯ ವ್ಯವಸ್ಥೆ ಕಲ್ಪಿಸಿ ಕೊಡದಿರುವುದನ್ನು ಖಂಡಿನೀಯ. ತಮ್ಮ ಕೈಲಾದ ಸಹಾಯವನ್ನು ಮಾಡುವುದಾಗಿ ಭರವಸೆ ನೀಡಿದರು.

ಅಲ್ಲಿನ ನಿವಾಸಿಗಳ ಕಷ್ಟಕ್ಕೆ ಅರಿತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹಾಗೂ ಪುರಸಭಾ ಮುಖ್ಯಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಮಾಹಿತಿ ಪಡೆದು ಸೂಕ್ತ ಪರಿಹಾರ ಒದಗಿಸಿ ಕೊಡುವಂತೆ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು