10:10 AM Friday19 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ…

ಇತ್ತೀಚಿನ ಸುದ್ದಿ

ಬ್ಯಾಟರಿ ಚಾಲಿತ ಆಟೋರಿಕ್ಷಾಗಳನ್ನು ಆರ್ ಟಿಒ ವ್ಯಾಪ್ತಿಗೆ ತರಲು ಒತ್ತಾಯ: ಕಾರಣ ಏನು ಗೊತ್ತೇ? 

24/09/2021, 18:42

ಮಂಗಳೂರು(reporterkarnataka.com): ಬ್ಯಾಟರಿ ಚಾಲಿತ ಆಟೋರಿಕ್ಷಾಗಳನ್ನು ಆರ್.ಟಿ.ಒ ವ್ಯಾಪ್ತಿಯಲ್ಲಿ ನೋಂದಾಯಿಸುವ‌ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ಸಾರಿಗೆ ಸಚಿವ.ಶ್ರೀರಾಮುಲು ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. 

ಈಗಾಗಲೇ ಮಂಗಳೂರು ನಗರದಲ್ಲಿ ಅನೇಕ ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳು ಕಾರ್ಯ ನಿರ್ವಹಿಸುತ್ತಿದೆ. ಆದರೆ ಅಪಘಾತದಂತಹ ದುರ್ಘಟನೆ ಸಂಭವಿಸಿದರೆ ಪ್ರಯಾಣಿಕರಿಗೆ ಅನೇಕ‌ ಸಮಸ್ಯೆ ಉಂಟಾಗುವ‌ ಸಾಧ್ಯತೆ ಇರುವುದರಿಂದ ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳನ್ನು ಆರ್.ಟಿ.ಒ ವ್ಯಾಪ್ತಿಯಲ್ಲಿ ನೋಂದಾಯಿಸಲು ಕ್ರಮ ಕೈಗೊಳ್ಳುವಂತೆ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ. 

ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ರಘುಪತಿ ಭಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು