11:49 AM Friday29 - March 2024
ಬ್ರೇಕಿಂಗ್ ನ್ಯೂಸ್
ಕಾಜೂರು ದರ್ಗಾಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ: ಚುನಾವಣಾ ಉಸ್ತುವಾರಿ ರಮಾನಾಥ… ವಿಶಾಖಪಟ್ಟಣದಿಂದ ತಂದ 6 ಕೆಜಿಗೂ ಅಧಿಕ ಗಾಂಜಾ ವಶ: ಆರೋಪಿ ಬಂಧನ; 9… ಚುನಾವಣೆಗೆ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್: ಸಚಿವ ತಂಗಡಗಿ ಹೇಳಿಕೆಗೆ ಶಾಸಕ ಹರೀಶ್ ಪೂಂಜ… ಕುಕ್ಕೆ ಸುಬ್ರಹ್ಮಣ್ಯಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ; ಹೊಸಳಿಗಮ್ಮ… ಮಂಗಳೂರು: ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿ ಆಗಮಿಸಿದ ಡಾ. ಮಂಜುನಾಥ… ಜೆಡಿಎಸ್ ಸ್ಪರ್ಧಿಸಲಿರುವ 3 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ: ಮಂಡ್ಯದಿಂದ ಕುಮಾರಸ್ವಾಮಿ, ಹಾಸನದಿಂದ ಪ್ರಜ್ವಲ್… ಮನೆಯಲ್ಲಿ ಅಕ್ರಮ ನಾಡ ಬಂದೂಕು: ಬಣಕಲ್ ಸಮೀಪದ ವ್ಯಕ್ತಿಯ ಬಂಧನ ಅಭಿವೃದ್ಧಿ ಮತ್ತು ಕಾಂಗ್ರೆಸ್- ಎರಡೂ ವಿರೋಧ ಪದಗಳು: ಬಿಜೆಪಿ ರಾಜ್ಯ ಪ್ರಕೋಷ್ಠ ಸಂಚಾಲಕ… ಲೋಕಸಭೆ ಚುನಾವಣೆ: ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ: ಹಿರಿಯ ಮುತ್ಸದ್ಧಿ ಜನಾರ್ದನ ಪೂಜಾರಿ… ಅಂಬೇಡ್ಕರ್ ವೃತ್ತ ಹೆಸರಿಡಲು ಕೈಗೊಂಡ ನಿರ್ಣಯದ ಪ್ರತಿ ಪಾಲಿಕೆಯಲ್ಲಿ ಇಲ್ಲವಂತೆ: ದಲಿತ ಮುಖಂಡರ…

ಇತ್ತೀಚಿನ ಸುದ್ದಿ

ಮಾಳ: ನಾಯಿಯ ಬೆನ್ನಟ್ಟಿದ್ದ ಚಿರತೆ ಬಾವಿಗೆ; ಅರಣ್ಯ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ

24/09/2021, 11:47

ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಮಾಳ ಹುಕ್ರಟ್ಟೆಯ ಫ್ಲೋರಿನ್‌ ಮಿನೆಜಸ್‌ ಎಂಬವರ ಬಾವಿಯಲ್ಲಿ ಚಿರತೆ ಬಿದ್ದಿದ್ದು , ರಕ್ಷಣಾ ಕಾರ್ಯ ನಡೆಯುತ್ತಿದೆ.


ಹುಕ್ರಟ್ಟೆ ಸಮೀಪದ ಮನೆಗಳಲ್ಲಿ ಸಾಕು ನಾಯಿಗಳು ಕಾಣೆಯಾಗುತ್ತಿದ್ದವು. ಚಿರತೆ ನಾಯಿಯನ್ನು ಅಟ್ಟಿಸಿಕೊಂಡು ಹೋಗಿ ಬಾವಿಗೆ ಬಿದ್ದಿರಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಸಿಬ್ಬಂದಿ ಗಳು ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು