10:46 AM Tuesday19 - March 2024
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ: ಇಬ್ಬರು ಬಿಜೆಪಿ ಮುಖಂಡರ ಅಮಾನತು ಆದೇಶ ವಾಪಸ್; ಭಿನ್ನಮತ ಉಪಶಮನಕ್ಕೆ ಹಿರಿಯ… ಭಾರತದ ಕಾರು ಮಾಲೀಕರ ನೆಚ್ಚಿನ ಸೂಪರ್ ಆ್ಯಪ್ ಪಾರ್ಕ್+: ಪ್ರಸ್ತುತ ದೇಶದಲ್ಲಿ 1.5… ಕರ್ನಾಟಕವನ್ನು ಲೂಟಿಕೋರರಿಂದ ರಕ್ಷಿಸುತ್ತೇನೆ: ಕಲಬುರಗಿ ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ಮೋದಿ ಘೋಷಣೆ ದೇಶದ ಗದ್ದುಗೆಗೆ ಬಿಗ್ ಫೈಟ್: ಮತ್ತೊಮ್ಮೆ ಮೋದಿ- ರಾಹುಲ್ ಮುಖಾಮುಖಿ; ರಾಜ್ಯದಲ್ಲಿ ಏ.26… ಸಂಸತ್ ಚುನಾವಣೆಯ ದಿನಾಂಕ ನಾಳೆ ಪ್ರಕಟ: ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಲಿದ್ದಾರೆ ಚೀಫ್ ಎಲೆಕ್ಷನ್… ಕಡೂರಿಗೆ ಆಗಮಿಸಿದ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ: ಮೊಮ್ಮಗ ಪ್ರಜ್ವಲ್ ಪರ… ಹಿಂದುತ್ವ ಮತ್ತು ಅಭಿವೃದ್ಧಿಗೆ ನನ್ನ ಆದ್ಯತೆ: ದ.ಕ. ಲೋಕಸಭೆ ಕ್ಷೇತ್ರ ಬಿಜೆಪಿ ಅಭ್ಯರ್ಥಿ… ಮಂಗಳೂರು: ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಅಮಾನತಿಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಂಜನಗೂಡು ದೇಬೂರು ಗ್ರಾಮದಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ ಕೂಡ್ಲಿಗಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ 550 ಕೋಟಿ ರೂ.ಅನುದಾನ: ಶಾಸಕ ಡಾ. ಎನ್.ಟಿ.…

ಇತ್ತೀಚಿನ ಸುದ್ದಿ

ಮಹಾರಾಷ್ಟ್ರ; ಅಕ್ಟೋಬರ್ 22ರಿಂದ ಆಡಿಟೋರಿಯಂಗಳು, ಥಿಯೇಟರ್‌ಗಳು ಓಪನ್

25/09/2021, 20:01

ಮುಂಬೈ(reporterkarnataka.con): ಮಹಾರಾಷ್ಟ್ರದಲ್ಲಿ ಆಡಿಟೋರಿಯಂಗಳು ಹಾಗೂ ಥಿಯೇಟರ್‌ಗಳು ಅಕ್ಟೋಬರ್ 22 ರಿಂದ ಮತ್ತೆ ತೆರೆಯಲಿವೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶನಿವಾರ ಥಿಯೇಟರ್ ಮಾಲೀಕರು ಮತ್ತು ಚಲನಚಿತ್ರ ನಿರ್ಮಾಪಕರ ಜತೆ ಸಭೆ ನಡೆಸಿದರು. ಏತನ್ಮಧ್ಯೆ, ಅಕ್ಟೋಬರ್ 4 ರಿಂದ ಮಹಾರಾಷ್ಟ್ರದಾದ್ಯಂತ ಶಾಲೆಗಳನ್ನು ಮತ್ತೆ ತೆರೆಯಲಾಗುವುದು ಎಂದು ರಾಜ್ಯ ಸರ್ಕಾರ ಶುಕ್ರವಾರ ಹೇಳಿದೆ. ಮತ್ತೊಂದೆಡೆ, ರಾಜ್ಯದ ಧಾರ್ಮಿಕ ಸ್ಥಳಗಳನ್ನು ನವರಾತ್ರಿಯ ಮೊದಲ ದಿನವಾದ ಅಕ್ಟೋಬರ್ 7 ರಿಂದ ಪುನಃ ತೆರೆಯಲಾಗುವುದು ಎಂದು ಸಿಎಂ ಉದ್ಧವ್ ಠಾಕ್ರೆ ಘೋಷಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು