2:28 AM Tuesday16 - April 2024
ಬ್ರೇಕಿಂಗ್ ನ್ಯೂಸ್
ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ… ವಿಜಯ ಬ್ಯಾಂಕ್, ಕಾರ್ಪೊರೇಶನ್ ಬ್ಯಾಂಕ್‌ ಎಲ್ಲಿಗೆ ಹೋಯಿತು?; ಬಿಜೆಪಿ ನಾಯಕರು ಉತ್ತರಿಸಲಿ: ಮಾಜಿ… ಪ್ರಧಾನಿ ಮೋದಿ ರೋಡ್ ಶೋ: ಏರ್ ಪೋರ್ಟ್ ನಿಂದ ಲೇಡಿಹಿಲ್ ವರೆಗೆ ಎಸ್… ದ.ಕ.ಲೋಕಸಭೆ: ತಗ್ಗಿತೇ ಬಿಜೆಪಿ ಪ್ರಚಾರ?: ದಿನ ಕಳೆದಂತೆ ಸ್ಟ್ರಾಂಗ್ ಆಗುತ್ತಿದೆಯೇ ಪದ್ಮರಾಜ್ ಟೀಮ್… ಪೋಷಕರ ನಿರ್ಲಕ್ಷ್ಯ: ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು 7 ವರ್ಷದ ಬಾಲಕ… ಬಾಳೆಹೊನ್ನೂರು ಭಾಗದಲ್ಲಿ ಭಾರೀ ವರ್ಷಧಾರೆ: ಕಾದ ನೆಲಕ್ಕೆ ತಂಪೆರಚಿದ ಮಳೆ; ಕೃಷಿಕರ ಮೊಗದಲ್ಲಿ…

ಇತ್ತೀಚಿನ ಸುದ್ದಿ

ಪದ್ಮಶ್ರೀ ಭಟ್ ಅಭಿನಂದನಾ ಕಾರ್ಯಕ್ರಮ: ಬಹುಮುಖ ಪ್ರತಿಭೆಯ ಬಾಲ ಕಲಾವಿದರಿಗೆ ಸನ್ಮಾನ

01/10/2021, 15:16

ಮಂಗಳೂರು(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆ ವತಿಯಿಂದ ವಾಯ್ಸ್ ಆಫ್ ಆರಾಧನಾ ಬಹುಮುಖ ಪ್ರತಿಭೆ ಗಳಿಗೆ ಸಂಚಾಲಕಿ  ಪದ್ಮಶ್ರೀ ಭಟ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಸನ್ಮಾನ ಕಾರ್ಯಕ್ರಮ ಸುರತ್ಕಲ್ ನ ಮಾಧವ ನಗರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಎಂ. ಅವರು ಬಹುಮುಖ ಪ್ರತಿಭೆಗಳನ್ನು ಸನ್ಮಾನಿಸಿದರು.

ಸಮಾಜ ಸೇವೆಯ ಜತೆಗೆ ಕಲಾವಿದರಿಗೆ ಪ್ರೋತ್ಸಾಹ ನೀಡುತ್ತಾ ಬಂದಿರುವ ಆರದಿರಲಿ ಬದುಕು ಆರಾಧನಾ ತಂಡವನ್ನು ಶ್ಲಾಘಿಸಿದರು. ಬಹುಮುಖ ಪ್ರತಿಭೆಗಳಾದ ರುದ್ರಮನ್ಯು ಪೊನ್ನಗಿರಿ, ಶಿವಮನ್ಯು ಪೊನ್ನಗಿರಿ, ಧ್ಯಾನ್ ಮಂಗಳೂರು,ಅಭಿಷ್ಣಾ ಮಂಗಳೂರು, ತಪಸ್ಯಾ ಕಟೀಲು, ಶಾರ್ವಿ ಮಂಗಳೂರು, ಪೂರ್ವಿ ಕಟೀಲು, ಸಾನ್ವಿ ಮಂಗಳೂರು, ರಚನ್ ಕಾರ್ಕಳ ಅವರನ್ನು ಸನ್ಮಾನಿಸಲಾಯಿತು.

ಪದ್ಮಶ್ರೀ ಭಟ್ ಹಾಗೂ ವಿವೇಕ್ ಪ್ರಭು ಅವರ ಹುಟ್ಟುಹಬ್ಬ ಆಚರಿಸಲಾಯಿತು. ಕೃಷ್ಣ ವೇಷ ಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡಲಾಯಿತು. ವಾಯ್ಸ್ ಆಫ್ ಆರಾಧನ ತಂಡದ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸದಸ್ಯರಾದ ಅಭಿಷೇಕ್ ಶೆಟ್ಟಿ ಐಕಳ, ಆರಾಧನಾ ಭಟ್,  ದೇವಿಪ್ರಸಾದ್ ಶೆಟ್ಟಿ, ಪ್ರಸಾದ್ ಉಡುಪಿ. ವಿವೇಕ್ ಪ್ರಭು ನಿಡ್ಡೋಡಿ ರಾಕೇಶ್ ಪೊಳಲಿ, ಪದ್ಮಶ್ರೀ ಭಟ್ ನಿಡ್ಡೋಡಿ,ಆಮಂತ್ರಣ  ಪರಿವಾರದ ವಿಜಯ ಕುಮಾರ್ ಜೈನ್,ಸ್ನೇಹಲತಾ ಪೊನ್ನಗಿರಿ, ಶ್ರೀಕಾಂತ್ ಭಟ್ ಪೊನ್ನ ಗಿರಿ, ಬಾಬು ಮಂಗಳೂರು,ದಿನೇಶ್  ಕಟೀಲು, ಸುಕುಮಾರ್  ಹಾಗೂ ಆರದಿರಲಿ ಬದುಕು ಆರಾಧನಾ ಹಾಗೂ ವಾಯ್ಸ್ ಆಫ್ ಆರಾಧನಾ ಪೋಷಕರು ಉಪಸ್ಥಿತಿ ತರಿದ್ದರು. ಮಜಾಭಾರತ ಖ್ಯಾತಿಯ ಆರಾಧನಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು