9:54 AM Friday19 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ…

ಇತ್ತೀಚಿನ ಸುದ್ದಿ

ಕೊಕಟನೂರ ಶ್ರೀ ಯಲ್ಲಮ್ಮ ದೇವಿಯ ಸನ್ನಿಧಿಯಲ್ಲಿ ಇಂದಿನಿಂದ 9 ದಿನಗಳ ಕಾಲ ನವರಾತ್ರಿ ಸಂಭ್ರಮ

07/10/2021, 15:15

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೊಕಟನೂರ ಸುಕ್ಷೇತ್ರ ಶ್ರೀ ಯಲ್ಲಮ್ಮ ದೇವಿ ಗುಡಿಯಲ್ಲಿ ನವರಾತ್ರಿಯ ಸಂಭ್ರಮ ಆರಂಭ ನವರಾತ್ರಿಯ ಸಂಭ್ರಮಾಚರಣೆಯ ಸಲುವಾಗಿ ಪ್ರಸಿದ್ಧ ಯಾತ್ರಾ ಸ್ಥಳ ಕೊಕಟನೂರ ಗ್ರಾಮದ ಭಂಡಾರದ ಒಡೆಯ ಶ್ರೀ ಯಲ್ಲಮ್ಮ ದೇವಿಯ ಸನ್ನಿಧಿಯಲ್ಲಿ ಇಂದಿನಿಂದ 9 ದಿನಗಳ ಕಾಲ ನವರಾತ್ರಿಯ ಸಂಭ್ರಮ ನಡೆಯಲಿದೆ.

ಒಂಬತ್ತು ದಿನಗಳ ಕಾಲ ವಿಶೇಷ ಆಚರಣೆಗಳೊಂದಿಗೆ ನಡೆಯುವ ಈ ಹಬ್ಬ ದುರ್ಗಾಶಕ್ತಿಯನ ಆರಾಧನೆ ಮಾಡುವುದರಿಂದ ಭಕ್ತರಿಗೆ ವಿಶೇಷ ಫಲಗಳು ದೊರೆಯುತ್ತದೆ ಎಂಬುದು ಇಲ್ಲಿಯ ಹಾಗೂ ಹೊರ ರಾಜ್ಯಗಳ ಭಕ್ತರ ನಂಬಿಕೆಯಾಗಿದೆ. ದುಷ್ಟರ ಸಂಹಾರ ಶಿಷ್ಟರ, ರಕ್ಷಣೆ ನವರಾತ್ರಿಯ ಸಂಕೇತವಾಗಿದೆ.


ದೀಪಗಳಿಗೆ ಎಣ್ಣೆ ಹಾಕಿದರೆ ನಮ್ಮ ಬಾಳು ಬೆಳಗುತ್ತದೆ ಎಂಬ ನಂಬಿಕೆ ಸ್ಥಳೀಯರದಾಗಿದೆ, ದೇವಿಗೆ ಪ್ರಿಯವಾದ ಹುಡುಗರೆ ಅರಿಶಿನ, ಕುಂಕುಮ ಹಾಗೂ ಹೂಗಳನ್ನು ಅರ್ಪಿಸುವುದರ ಮೂಲಕ ನವರಾತ್ರಿಯನ್ನು ಆಚರಿಸಲಾಗುತ್ತದೆ. 

ನಂತರ ದೇವಿಗೆ ನೈವೇದ್ಯದ ರೂಪದಲ್ಲಿ ತೆಂಗಿನಕಾಯಿಯ ಒಡೆಯುವುದರ ಮೂಲಕ ಭಕ್ತರು ತಮ್ಮ ಭಕ್ತಿ,ಭಾವನೆಗಳನ್ನು ಅರ್ಪಿಸುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು