1:31 PM Tuesday16 - April 2024
ಬ್ರೇಕಿಂಗ್ ನ್ಯೂಸ್
ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ… ವಿಜಯ ಬ್ಯಾಂಕ್, ಕಾರ್ಪೊರೇಶನ್ ಬ್ಯಾಂಕ್‌ ಎಲ್ಲಿಗೆ ಹೋಯಿತು?; ಬಿಜೆಪಿ ನಾಯಕರು ಉತ್ತರಿಸಲಿ: ಮಾಜಿ… ಪ್ರಧಾನಿ ಮೋದಿ ರೋಡ್ ಶೋ: ಏರ್ ಪೋರ್ಟ್ ನಿಂದ ಲೇಡಿಹಿಲ್ ವರೆಗೆ ಎಸ್… ದ.ಕ.ಲೋಕಸಭೆ: ತಗ್ಗಿತೇ ಬಿಜೆಪಿ ಪ್ರಚಾರ?: ದಿನ ಕಳೆದಂತೆ ಸ್ಟ್ರಾಂಗ್ ಆಗುತ್ತಿದೆಯೇ ಪದ್ಮರಾಜ್ ಟೀಮ್… ಪೋಷಕರ ನಿರ್ಲಕ್ಷ್ಯ: ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು 7 ವರ್ಷದ ಬಾಲಕ… ಬಾಳೆಹೊನ್ನೂರು ಭಾಗದಲ್ಲಿ ಭಾರೀ ವರ್ಷಧಾರೆ: ಕಾದ ನೆಲಕ್ಕೆ ತಂಪೆರಚಿದ ಮಳೆ; ಕೃಷಿಕರ ಮೊಗದಲ್ಲಿ… ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ…

ಇತ್ತೀಚಿನ ಸುದ್ದಿ

ಕಡಲನಗರಿ ಮಂಗಳೂರಿಗೆ ರಾಷ್ಟ್ರಪತಿ ಕೋವಿಂದ್ ಆಗಮನ: ನಾಳೆ ಶೃಂಗೇರಿ ದೇಗುಲಕ್ಕೆ ಭೇಟಿ

08/10/2021, 00:05

ಮಂಗಳೂರು(reporterkarnataka.com): ರಾಜ್ಯದ ಪ್ರವಾಸ ಕೈಗೊಂಡಿರುವ ರಾಷ್ಟ್ರಪತಿ ರಾಮನಾಥ್  ಕೋವಿಂದ್ ಅವರು ಅ.8ರಂದು   ಶೃಂಗೇರಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಮಂಗಳೂರಿಗೆ ಆಗಮಿಸಿದರು.


ರಾಷ್ಟಪತಿ ಅವರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್,  ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ರಾಷ್ಟ್ರದ ಪ್ರಥಮ ಪ್ರಜೆಯನ್ನು  ಸ್ವಾಗತಿಸಿದರು.

ನಂತರ ಅಲ್ಲಿಂದ ರಾಷ್ಟ್ರಪತಿಯವರು ವಾಸ್ತವ್ಯಕ್ಕಾಗಿ ನಗರದ ಅತಿಥಿಗೃಹಕ್ಕೆ ಪ್ರಯಾಣಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು