2:02 PM Thursday28 - March 2024
ಬ್ರೇಕಿಂಗ್ ನ್ಯೂಸ್
ವಿಶಾಖಪಟ್ಟಣದಿಂದ ತಂದ 6 ಕೆಜಿಗೂ ಅಧಿಕ ಗಾಂಜಾ ವಶ: ಆರೋಪಿ ಬಂಧನ; 9… ಚುನಾವಣೆಗೆ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್: ಸಚಿವ ತಂಗಡಗಿ ಹೇಳಿಕೆಗೆ ಶಾಸಕ ಹರೀಶ್ ಪೂಂಜ… ಕುಕ್ಕೆ ಸುಬ್ರಹ್ಮಣ್ಯಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ; ಹೊಸಳಿಗಮ್ಮ… ಮಂಗಳೂರು: ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿ ಆಗಮಿಸಿದ ಡಾ. ಮಂಜುನಾಥ… ಜೆಡಿಎಸ್ ಸ್ಪರ್ಧಿಸಲಿರುವ 3 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ: ಮಂಡ್ಯದಿಂದ ಕುಮಾರಸ್ವಾಮಿ, ಹಾಸನದಿಂದ ಪ್ರಜ್ವಲ್… ಮನೆಯಲ್ಲಿ ಅಕ್ರಮ ನಾಡ ಬಂದೂಕು: ಬಣಕಲ್ ಸಮೀಪದ ವ್ಯಕ್ತಿಯ ಬಂಧನ ಅಭಿವೃದ್ಧಿ ಮತ್ತು ಕಾಂಗ್ರೆಸ್- ಎರಡೂ ವಿರೋಧ ಪದಗಳು: ಬಿಜೆಪಿ ರಾಜ್ಯ ಪ್ರಕೋಷ್ಠ ಸಂಚಾಲಕ… ಲೋಕಸಭೆ ಚುನಾವಣೆ: ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ: ಹಿರಿಯ ಮುತ್ಸದ್ಧಿ ಜನಾರ್ದನ ಪೂಜಾರಿ… ಅಂಬೇಡ್ಕರ್ ವೃತ್ತ ಹೆಸರಿಡಲು ಕೈಗೊಂಡ ನಿರ್ಣಯದ ಪ್ರತಿ ಪಾಲಿಕೆಯಲ್ಲಿ ಇಲ್ಲವಂತೆ: ದಲಿತ ಮುಖಂಡರ… ಸೈಬರ್ ಅಪರಾಧ: ರಾಜಸ್ಥಾನದಲ್ಲಿ ಮಂಗಳೂರು ಪೊಲೀಸರ ಕಾರ್ಯಾಚರಣೆ; 1.15 ಲಕ್ಷ ರೂ. ವಂಚಿಸಿದ…

ಇತ್ತೀಚಿನ ಸುದ್ದಿ

ಏರ್ ಇಂಡಿಯಾ ಖರೀದಿ; ಟಾಟಾ ಸನ್ಸ್  ಕಂಪನಿ ಸಲ್ಲಿಸಿದ ಟೆಂಡರ್ ಗೆ ಆಸ್ತು: ಕೇಂದ್ರ ಸರಕಾರ ಘೋಷಣೆ

08/10/2021, 19:32

ಹೊಸದಿಲ್ಲಿ(reporterkarnataka.com): ಟಾಟಾ ಸನ್ಸ್ ಕಂಪನಿಯು ಏರ್ ಇಂಡಿಯಾ ಖರೀದಿಗೆ ಸಲ್ಲಿಸಿದ್ದ ಟೆಂಡರ್ ಒಪ್ಪಿಗೆಯಾಗಿರುವುದನ್ನು ಕೇಂದ್ರ ಸರಕಾರ ದೃಢಪಡಿಸಿದೆ.

ಬಂಡವಾಳ ಹಿಂಪಡೆತ ಹಾಗೂ ನಾಗರಿಕ ವಿಮಾನಯಾನ ಇಲಾಖೆ ಕಾರ್ಯದರ್ಶಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಟಾಟಾ ಸನ್ಸ್ ಕಂಪನಿಯು ಏರ್  ಇಂಡಿಯಾ ಖರೀದಿಗೆ ಸಲ್ಲಿಸಿದ್ದ ಟೆಂಡರ್  ಒಪ್ಪಿಗೆಯಾಗಿರುವುದನ್ನು ಘೋಷಿಸಿದ್ದಾರೆ. ಟಾಟಾ ಸನ್ಸ್  ಪ್ರೈವೇಟ್ ಲಿಮಿಟೆಡ್ 18,000 ಕೋಟಿಗೆ ಇವಿ ಕೋಟ್ ಸಲ್ಲಿಸಿತ್ತು. ಏರ್  ಇಂಡಿಯಾ ಕಂಪನಿಯ ಬಿಡಿಂಗ್ ನಲ್ಲಿ ಟಾಟಾ ಸನ್ಸ್  ಗೆಲುವು ಸಾಧಿಸಿದೆ ಎಂದು ತಿಳಿಸಿದೆ.

ಸಾರ್ವಜನಿಕ ಸ್ವತ್ತು ನಿರ್ವಹಣಾ ಇಲಾಖೆ (DIPAM) ಕಾರ್ಯದರ್ಶಿ ತುಹಿನ್ ಕಾಂತ ಪಾಂಡೆ ಮತ್ತು ನಾಗರಿಕ ವಿಮಾನಯಾನ ಕಾರ್ಯದರ್ಶಿ ರಾಜೀವ್ ಬನ್ಸಾಲ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು