7:40 PM Friday19 - April 2024
ಬ್ರೇಕಿಂಗ್ ನ್ಯೂಸ್
ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ…

ಇತ್ತೀಚಿನ ಸುದ್ದಿ

ಶಿಕ್ಷಣ ಮತ್ತು ಸಾಮಾಜಿಕ ಸೇವೆ: ವಿನಾಯಕ ಜಿ. ಆಸಂಗಿಗೆ ಬುದ್ಧ ಬಸವ ಅಂಬೇಡ್ಕರ್ ಶಾಂತಿ ಸೌಹಾರ್ದ ಪ್ರಶಸ್ತಿ

19/10/2021, 08:43

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಹಾಗೂ ಕನ್ನಡಿಗರ ಸಾಹಿತ್ಯ ಮತ್ತು ಸಾಂಸ್ಕೃತಿಕ ಟ್ರಸ್ಟ್ ನ ಸಹಯೋಗದಲ್ಲಿ ಅಥಣಿ ತಾಲೂಕಾ ಪಂಚಾಯತಿ ಸಮುದಾಯ ಭವನದಲ್ಲಿ  ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿನಾಯಕ ಜಿ. ಆಸಂಗಿ ಅವರ ಶಿಕ್ಷಣ ಮತ್ತು ಸಾಮಾಜಿಕ ಸೇವೆಗೆ ಬುದ್ಧ ಬಸವ ಅಂಬೇಡ್ಕರ್ ಶಾಂತಿ ಸೌಹಾರ್ದ ಪ್ರಶಸ್ತಿ
ನೀಡಿ ಸತ್ಕರಿಸಲಾಯಿತು.

ಇದೆ ಸಂದರ್ಭದಲ್ಲಿ ದಿವ್ಯಸಾನಿಧ್ಯವನ್ನು ಶ್ರೀ ಅಭಿನವ ಗುರುಲಿಂಗ ಜಂಗಮ ಮಹಾಸ್ವಾಮಿಗಳು (ರಾಯಲಿಂಗೇಶ್ವರ ಸಂಸ್ಥಾನ ಮಠ ಕಕಮರಿ) ನೀಡಿದರು. ಉದ್ಘಾಟಕರಾಗಿ ಅರವಿಂದ ರಾವ್ ದೇಶಪಾಂಡೆ (ಆರ್.ಎಸ್.ಎಸ್ ಮುಖಂಡರು),ಅಧ್ಯಕ್ಷತೆಯನ್ನು ಕೃಷ್ಣರಾಜ್ ಕುಂದರಗಿ (ನ್ಯಾಯವಾದಿಗಳು) ಮತ್ತು ಸಂಚಾಲಕರಾದ ಮಹಾದೇವ ಬಿರಾದರ, ಮಹಾವೀರ ಪಡನಾಡ, ರೋಹಿಣಿ ಯಾದವಾಡ ಸುಶಾಂತ ಪಟ್ಟಣ ಮುಂತಾದ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು