3:48 PM Friday26 - April 2024
ಬ್ರೇಕಿಂಗ್ ನ್ಯೂಸ್
ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ…

ಇತ್ತೀಚಿನ ಸುದ್ದಿ

ಕೂಡ್ಲಗಿ ಸರಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

22/10/2021, 09:17

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ಕೂಡ್ಲಿಗಿ ಪಟ್ಟಣದ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ  ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾನೂನು ಅರಿವು ಕಾರ್ಯಕ್ರಮ ಜರುಗಿತು. 

ಹಿರಿಯ ಶ್ರೇಣಿ ನ್ಯಾಯಾಧೀಶರಾದ ಕೆ.ನಾಗೇಶರವರು ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿದರು, ಪೆನಾಲ್ ವಕೀಲರಾದ ಸಿ.ವಿರುಪಾಕ್ಷಪ್ಪ “ಪೋಕ್ಸೋ ಕಾಯ್ದೆ ಹಾಗೂ ಬಾಲ್ಯವಿವಾಹ” ಕುರಿತು ಉಪನ್ಯಾಸ ಮಾಡಿದರು. 

ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಮಾತನಾಡಿದರು. ಸರ್ಕಾರಿ ಅಭಿಯೋಜಕ ಹೊಸಬಡ್ರು ಅಣ್ಣೇಶ, ಸರ್ಕಾರಿ ಸಹಾಯಕ ಅಭಿಯೋಜಕರಾದ ಹೋ.ಮ.ಪಂಡಿತರಾಧ್ಯ, ವಕೀಲರ ಸಂಘದ ಕಾರ್ಯದರ್ಶಿ ಬಿ.ಸಿದ್ದಲಿಂಗಪ್ಪ, ಪ್ರಭಾರ ಮುಖ್ಯ ಶಿಕ್ಷಕ ಕೊಟ್ರೇಶ ವೇದಿಕೆಯಲ್ಲಿದ್ದರು. ವಕೀಲರ ಸಂಘದ ಅಧ್ಯಕ್ಷ ಜಿ.ಹೊನ್ನೂರಪ್ಪ ಮಾತನಾಡಿದರು. ನ್ಯಾಯ‍ಾಂಗ ಇಲಾಖೆಯ ಸುರೇಶ್ ವೈ ಏಣಗಿ ಪ್ರಾರ್ಥಿಸಿದರು, ಟಿ.ಪರಸಪ್ಪ ಸ್ವಾಗತಿಸಿದರು. ಜಿ.ಎಂ.ಮಲ್ಲಿಕಾರ್ಜುನ ಸ್ವಾಮಿ ನಿರೂಪಿಸಿದರು. ವಕೀಲರಾದ ಟಿ.ಮಲ್ಲಿಕಾರ್ಜುನ ವಂದಿಸಿದರು. 

ಸರಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ನ್ಯಾಯಾಂಗ ಇಲಾಖೆಯ ಸಿಬ್ಬಂದಿಯವರು, ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು