6:32 PM Tuesday23 - April 2024
ಬ್ರೇಕಿಂಗ್ ನ್ಯೂಸ್
ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು… ಕೊಲ್ಯದಿಂದ ಅಬ್ಬಕ್ಕ ರಾಣಿ ಸರ್ಕಲ್‌ ವರೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ… 91ರ ಹರೆಯದ ಮಾಜಿ ಪ್ರಧಾನಿ ದೇವೇಗೌಡರು ಮೋದಿ ಗೆಲ್ಲಿಸಿ ಎನ್ನುತ್ತಿದ್ದಾರೆ; ದಿನಬಳಕೆ ವಸ್ತುಗಳ…

ಇತ್ತೀಚಿನ ಸುದ್ದಿ

ನೀರು ತುಂಬಿದ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗು ದಾರುಣ ಸಾವು: ಆಟವಾಡುತ್ತಾ ಪ್ರಾಣತೆತ್ತ ಕೂಸು

26/10/2021, 20:28

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಪಾತ್ರೆ ತೊಳೆಯಲು ನೀರು ತುಂಬಿಟ್ಟ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಅಥಣಿ
ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದಿದೆ.

ತಾಂವಶಿ ಗ್ರಾಮದ ಸನದಿ ತೋಟದಲ್ಲಿ ವಾಸವಿರುವ ನಿಂಗಪ್ಪ ಮಸರಗುಪ್ಪಿ ಅವರ ಒಂದೂವರೆ ವರ್ಷದ ವಿಜಯ ಮಸರಗುಪ್ಪಿ ಎಂಬ ಮಗು ಅಂಗಳದಲ್ಲಿ ಆಟ ಆಡುತ್ತಿರುವಾಗ ಪಾತ್ರೆ ತೊಳೆಯಲು ನೀರಿಟ್ಟ ಬಕೇಟನಲ್ಲಿ ಆಟವಾಡುತ್ತಾ ಬಕೇಟ್ ಗೆ ಬಿದ್ದು ತನ್ನ  ಪ್ರಾಣವನ್ನು ಕಳೆದುಕೊಂಡಿದೆ.

ಮಗುವಿನ ತಂದೆ ಹೊಲದಲ್ಲಿ ಕೆಲಸಕ್ಕೆ ಹೋಗಿದ್ದರು.ತಾಯಿ ಮಗುವನ್ನು ಆಟಾಡಲು ಬಿಟ್ಟು ಅಡುಗೆಮನೆ ಕೆಲಸದಲ್ಲಿ ತೊಡಗಿದ್ದರು. ಮಗು ಕಾಣಿಸದಿದ್ದಾಗ ಹುಡುಕಾಟ ನಡೆಸಿದಾಗ ಅಷ್ಟರಲ್ಲಿ ಮಗು ನೀರಿನ ಬಕೆಟಲ್ಲಿ ಕುತ್ತಿಗೆವರೆಗೆ ಮುಳಗಿ ಕಾಲುಗಳು ಮೇಲಕ್ಕೆ ಆಗಿದನ್ನ ಗಮನಿಸಿ ಮನೆಯವರು ತಕ್ಷಣ ಹೊರಗೆ ತೆಗೆದು ನೋಡಿದಾಗ ಅಸ್ಟೊತ್ತಿಗೆ ಮಗು ತನ್ನ ಪ್ರಾಣ ಕಳೆದುಕೊಂಡಿತ್ತು. ಮಗುವಿನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು