4:51 AM Friday19 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಲಿಂಗಸುಗೂರು: ಪವರ್ ಸ್ಟಾರ್ ಪುನೀತ್ ನಿಧನಕ್ಕೆ ಜೆಡಿಎಸ್ ವಕ್ತಾರ ಸಿದ್ದು ಬಂಡಿ ನೇತೃತ್ವದಲ್ಲಿ ಸಂತಾಪ 

30/10/2021, 09:32

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕನ್ನಡದ ಹೆಸರಾಂತ ನಟ ಪುನೀತ್ ರಾಜಕುಮಾರ್ ರವರು ನಿಧನಕ್ಕೆ ಲಿಂಗಸುಗೂರು ಜೆಡಿಎಸ್ ರಾಜ್ಯ ಮುಖಂಡ ಸಿದ್ದು ಬಂಡಿ ಅವರು ನೇತೃತ್ವದಲ್ಲಿ ಸಂತಾಪ ಸೂಚಿಸಿ ನಂತರ ಮೌನಾಚರಣೆ ಮಾಡಲಾಯಿತು.  
ಭಗವಂತ ಅವರ ಅತ್ಮಕ್ಕೆ ಚಿರಶಾಂತಿ ನೀಡಲಿ, ಕುಟುಂಬಸ್ಥರಿಗೆ ಲಕ್ಷಾಂತರ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಲಿಂಗಸುಗೂರು ತಾಲೂಕು ಜೆಡಿಎಸ್ ವತಿಯಿಂದ ಪ್ರಾರ್ಥಿಸುತ್ತೇವೆ ಎಂದು ಸಿದ್ದುಬಂಡಿ ಹೇಳಿದರು.

ಅವರ ಅನಿರೀಕ್ಷಿತ ಈ  ಸಾವು ಕರುನಾಡಿನಲ್ಲಿ ಕಣ್ಣಿರ ಕಡಲನ್ನೆ ಸೃಷ್ಟಿಮಾಡಿದೆ. ಅವರನ್ನು ಕಳೆದುಕೊಂಡ ಕನ್ನಡ ನಾಡು ನಿಜಕ್ಕೂ ಶೋಕ ಸಾಗರಕ್ಕೆ ಜಾರಿ ಬಿದ್ದಿದೆ.

ಈ ಸಂದರ್ಭದಲ್ಲಿ ನಾಗಭೂಷಣ ಅಧ್ಯಕ್ಷರು ತಾಲೂಕು ಜೆಡಿಎಸ್ ಗೋವಿಂದರಾಜ್ ಅಮ್ಮಾಪುರ್ ತಾಲೂಕು ಉಪಾಧ್ಯಕ್ಷರು ಜೆಡಿಎಸ್ ಇಮ್ತಿಯಾಜ್ ಪಾಷಾ ಅಧ್ಯಕ್ಷರು ಯುವ ಘಟಕ ವಿಜಯ ಪೂಜಾರಿ ಸಿದ್ದು ಬಡಿಗೇರ್ ಪರುಶುರಾಮ ಕೆಂಭಾವಿ ಸಾದಾ ಕಟ್ಟಿಮನಿ ಮತ್ತು ಜೆಡಿಎಸ್ ಪಕ್ಷದ ಎಲ್ಲಾ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಭಾಗವಹಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು