11:58 PM Wednesday24 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ತಮಿಳು ನಟ ವಿಜಯ ಸೇತುಪತಿ ಪಿಎ ಮೇಲೆ ಹಲ್ಲೆಗೆ ಯತ್ನ; ಕಾರಣ ಏನು ಗೊತ್ತೇ?

03/11/2021, 22:29

ಬೆಂಗಳೂರು(reporterkarnataka.com): ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಮಿಳು ನಟ ವಿಜಯ್ ಸೇತುಪತಿ ಪಿಎ ಮೇಲೆ ಹಲ್ಲೆಗೆ ಯತ್ನ. ನಡೆದಿದೆ. ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ.

ವಿಮಾನದಲ್ಲಿ ವಿಜಯ್ ಸೇತುಪತಿ ಪಕ್ಕದ ಸೀಟಿನಲ್ಲಿದ್ದ ಸಹ ಪ್ರಯಾಣಿಕ ಕುಡಿದ ಅಮಲಿನಲ್ಲಿದ್ದರು ಎನ್ನಲಾಗಿದೆ. ಸಹ ಪ್ರಯಾಣಿಕ ಹಾಗೂ ಸೇತುಪತಿಯ ಪಿಎಗೂ ಜಗಳ ಆಗಿದೆ. ಇದೇ ಸಿಟ್ಟಿನಲ್ಲಿ ವಿಮಾನದಿಂದ ಇಳಿದು ಏರ್ ಪೋರ್ಟ್ ನತ್ತ ಬರುವಾಗ ಪಿಎ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ.

ಬಿಡದಿ ಬಳಿಯ ಇನೋವೆಟಿವ್ ಫಿಲಂ ಸಿಟಿಯಲ್ಲಿ ತಮಿಳಿನ ರಿಯಾಲಿಟಿ ಶೋ ಶೂಟಿಂಗ್‍ಗೆಂದು ವಿಜಯ್ ಸೇತುಪತಿ ಆಗಮಿಸಿದ್ದರು.

ಘಟನೆ ಬಗ್ಗೆ ವಿಜಯ್ ಸೇತುಪತಿ ಅವರು ದೇವನಹಳ್ಳಿ ಏರ್ಪೋರ್ಟ್ ಠಾಣೆಗೆ ದೂರು ನೀಡಿದ್ದರು. ಕುಡಿದು ಹಲ್ಲೆಗೆ ಯತ್ನಿಸಿರೋದರ ಬಗ್ಗೆ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಪ್ರಕರಣ ವಾಪಸ್ ತೆಗೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು