10:48 AM Friday26 - April 2024
ಬ್ರೇಕಿಂಗ್ ನ್ಯೂಸ್
ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ

ಇತ್ತೀಚಿನ ಸುದ್ದಿ

ಅಮ್ಮನಕೇರಿ: ಶಾಸಕ ಸಂತೋಷ ಲಾಡ್ ರಿಂದ ಗ್ರಾಮ ದೀಪೋತ್ಸವ; ಬಡವರ ಮನೆಗೆ ಸುಣ್ಣಬಣ್ಣ

05/11/2021, 13:25

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ತಾಲೂಕು ಅಮ್ಮನಕೇರಿ ಗ್ರಾಮದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಮಾಜಿ ಸಚಿವ ಹಾಗೂ ಶಾಸಕ ಸಂತೋಷ ಲಾಡ್  

ಅವರು ಗ್ರಾಮಸ್ಥರು ಹಾಗೂ ಕಾಂಗ್ರೆಸ್ ಕಾರ್ಯಕರ್ತರೊಡಗೂಡಿ “ಗ್ರಾಮ ದೀಪೋತ್ಸವ” ಆಚರಿಸಿದರು. 

ಅಮ್ಮನಕೇರಿ ಶ್ರೀಬಸವೇಶ್ವರ ದೇವಸ್ಥಾನ ಹಾಗೂ ಶ್ರೀಕಣವಿಬಸವೇಶ್ವರ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದರು. ನಂತರ ಸಂತೋಷ ಲಾಡ್ ರವರು ಕಾರ್ಯಕರ್ತರೊಂದಿಗೆ ಅಮ್ಮನಕೇರಿ ಗ್ರಾಮದ ದಲಿತ ಹಾಗೂ ಕಡು ಬಡವರ ಮನೆಗಳಿಗೆ ಬಣ್ಣ ಹಚ್ಚಿದರು. ಗ್ರಾಮದ ದೇವಸ್ಥಾನಗಳಿಗೆ ಸುಣ್ಣ ಬಣ್ಣ ಬಳಿಸಿದರು ಮತ್ತು ಗ್ರಾಮದಲ್ಲಿ, ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ದೊರಕಿಸುವಂತೆ ಸ್ಥಳೀಯ ಆಡಳಿತಕ್ಕೆ ಅವರು ತಾಕೀತು ಮಾಡಿದರು. ಅವರೊಂದಿಗೆ ಶಾಸಕ ತುಕಾರಾಂ ಹಾಗೂ  ಲೋಕೇಶ ನಾಯಕ್  ಅವರು ಸಾಥ್ ನೀಡಿದರು. ಕಾಂಗ್ರೇಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹಾಗೂ ಜನಪ್ರತಿನಿಧಿಗಳು ಗ್ರಾಮಸ್ಥರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು