4:34 AM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಅಪರಿಚಿತ ವ್ಯಕ್ತಿಯ ಶವ ಪತ್ತೆ: ಗುರುತು ಪತ್ತೆ ಹಚ್ಚಿದವರು 9480803057 ನಂಬರ್ ಗೆ ಕರೆ ಮಾಡಿ

05/11/2021, 10:38

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರ ಗ್ರಾಮದ ಹೊರವಲಯದ ಜಂಬಯ್ಯನ ಕರೆಯ ಬಳಿ ಸುಮಾರು 60 ವರ್ಷ ವಯಸ್ಸಿನ ಗಂಡಸಿನ ಅನಾಮಧೇಯ ಶವವೊಂದು ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯ ಜಂಭಯ್ಯನಕೆರೆ ಬಳಿ ಮರವೊಂದಕ್ಕೆ ನೇಣು ಹಾಕಿಕೊಂಡ ರೀತಿಯಲ್ಲಿ ಕಂಡು ಬಂದಿದೆ. 

ಬೆಳಿಗ್ಗೆ ದಾರಿಹೋಕರು ನೀಡಿದ ಮಾಹಿತಿಯಂತೆ ಕೂಡ್ಲಿಗಿ ಪೊಲೀಸರು ಜಂಭಯ್ಯನಕೆರೆ ಬಳಿ ಹೋಗಿ ನೋಡಲಾಗಿ ಸುಮಾರು 60 ವರ್ಷದ ಗಂಡಸಿನ ಶವ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ರೀತಿ ಕಂಡು ಬರುತ್ತಿದ್ದು, ಬಿಳಿ ಪಂಜೆ ಹಾಗೂ ಬಿಳಿ ಅಂಗಿ ಧರಿಸಿದ್ದು, ನಸುಕಿನ ಜಾವ ನೇಣುಹಾಕಿಕೊಂಡು ಸಾವನ್ನಪ್ಪಿರ ಬಹುದೆಂದು ಶಂಕಿಸಲಾಗಿದೆ.

ಈ ಚಹರೆ ವ್ಯಕ್ತಿ ಯಾರೆಂದು ತಿಳಿದಲ್ಲಿ ತಕ್ಷಣ ಕೂಡ್ಲಿಗಿ ಪಿಎಸ್ಐ  ಮೊಬೈಲ್  9480803057 ಮತ್ತು ಸಿಬ್ಬಂದಿ ಮೊಬೈಲ್ 9964882275 ಗೆ ಮಾಹಿತಿ ನೀಡಲು ಪೊಲೀಸರು ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು