3:46 AM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಹೊಸಪೇಟೆ: ಶಿಳ್ಳೆಕ್ಯಾತರ ಮಹಿಳಾ ಕ್ಷೇಮಾಭಿವೃದ್ಧಿ ಸಂಘ ತಾಲೂಕು ಘಟಕ ಅಸ್ತಿತ್ವಕ್ಕೆ

12/11/2021, 11:35

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ಹೊಸಪೇಟೆ ನಗರದಲ್ಲಿ ವಿಜಯನಗರ  ಜಿಲ್ಲೆಯ ಶಿಳ್ಳೆಕ್ಯಾತರ ಮಹಿಳಾ ಕ್ಷೇಮಾಭಿರುದ್ಧಿ ಸಂಘದಿಂದ ಹೊಸಪೇಟೆ ತಾಲೂಕಿನಲ್ಲಿ ಮಹಿಳಾ ತಾಲೂಕು ಸಂಘಟನೆ ರಚಿಸಲಾಯಿತು.

ಗೌರಮ್ಮ ಗೌರವಾಧ್ಯಕ್ಷರು, ವಿಜಯಲಕ್ಷ್ಮಿ ಅಧ್ಯಕ್ಷರು, ರತ್ನಮ್ಮ ಉಪಾಧ್ಯಕ್ಷರು,ಲಕ್ಷ್ಮಮ್ಮ ಪ್ರಧಾನ ಕಾರ್ಯದರ್ಶಿಗಳು, ಚಾಂದಿನಿ ಖಜಾಂಚಿ, ಈರಮ್ಮ ಕೋಶಾಧ್ಯಕ್ಷರು, ರೇಣುಕಮ್ಮ ಸಂಚಾಲಕರು, ಹನುಮಕ್ಕ ಸಂಘಟನಾ ಕಾರ್ಯದರ್ಶಿ, ಲಲಿತಮ್ಮ ಉಪಕಾರ್ಯದರ್ಶಿ,ಹಾಗೆ ಇನ್ನುಳಿದ ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು.

ಅಕ್ಕಮ್ಮ, ಸುಭದ್ರಮ್ಮ, ಸುಮಿತ್ರಮ್ಮ,ರೇಕಮ್ಮ ,ಕುಮಾರ್ ಕುಮಾರಿ ,ನೀಲಮ್ಮ, ಎಲ್ಲಮ್ಮ , ಕಾಳಮ್ಮರನ್ನು ಆಯ್ಕೆಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು