6:01 AM Friday19 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ…

ಇತ್ತೀಚಿನ ಸುದ್ದಿ

ವಿಶ್ವ ಮಧುಮೇಹ ದಿನದ ಅಂಗವಾಗಿ ರಾಜ್ಯ ಐಎಂಎ ಘಟಕದ ವತಿಯಿಂದ ಜನಜಾಗೃತಿ ಜಾಥಾ

14/11/2021, 11:29

ಬೆಂಗಳೂರು(reporterkarnataka.com)

ಇಂಡಿಯನ್ ಮೆಡಿಕಲ್ ಅಸೋಶಿಯೇಶನ್ ರಾಜ್ಯ ಘಟಕದ ವತಿಯಿಂದ ವಿಶ್ವ ಮಧುಮೇಹ ದಿನದ ಅಂಗವಾಗಿ ಜನ ಜಾಗೃತಿ ಜಾಥ ನಡೆಯಿತು.
ಬೆಂಗಳೂರಿನ ಐಎಂಎ ಕೇಂದ್ರ ಕಚೇರಿಯಿಂದ ಹೊರಟ ಜಾಥಾ ಬಿಎಂಸಿ ಮೆಡಿಕಲ್ ಕಾಲೇಜ್, ಕಿಮ್ಸ್ ಮೆಡಿಕಲ್ ಕಾಲೇಜ್, ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು ಮಾರ್ಗವಾಗಿ ಸಾಗಿತು.


ರಾಜ್ಯ ima ಅಧ್ಯಕ್ಷರಾದ ಡಾ.ಕಟೀಲ್ ಸುರೇಶ್ ಕುಡ್ವಾ ನೇತೃತ್ವ ವಹಿಸಿದ್ದರು.
ರಾಜ್ಯ ima ನಾಯಕರುಗಳಾದ ಡಾ ಎಂ ಅಣ್ಣಯ್ಯ ಕುಲಾಲ್ ಉಳ್ತೂರು, ಡಾ ಜಿಕೆ ಭಟ್, ಡಾ ಕೆ ಆರ್ ಕಾಮತ್, ಡಾ ಗಣೇಶ ಮುದ್ರಾಡಿ, ಡಾ ನರಸಿಂಹ ಶರ್ಮಾ ಪುತ್ತೂರು, ಡಾ ರವೀಂದ್ರ ಪುತ್ತೂರು,ಡಾ ವೀಣಾ ಸುಳ್ಯ, ಡಾ ಗೀತಾ ದೊಪ್ಪದ ಸುಳ್ಯ, ಡಾ ದಿನೇಶ್ ಹೆಗ್ಡೆ, ಡಾ ಅನ್ನದಾನಿ ಮೇಟಿ, ಡಾ ಲಕ್ಕೋಲ್, ಡಾ ನಾಗೇಶ್ ಹಾಸನ, ಡಾ ಚೀನಿವಾಳ, ಡಾ ಅನುರಾಧ ಪರಮೇಶ್, ಡಾ ಕರವೀರ ಪ್ರಭು ಕ್ಯಾಲಕೊಂಡ, ಡಾ ಮೂಲ್ಕಿ ಪಾಟೀಲ್, ಡಾ ಸಂದೀಪ್ ಪ್ರಭು, ಡಾ ನೇಕಾರ್ ಮುಂತಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು