2:17 PM Thursday25 - April 2024
ಬ್ರೇಕಿಂಗ್ ನ್ಯೂಸ್
ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ…

ಇತ್ತೀಚಿನ ಸುದ್ದಿ

ಬೈಲೂರು: ಮನೆಗೆ ಸಿಡಿಲು ಬಡಿದು ವ್ಯಕ್ತಿ ದಾರುಣ ಸಾವು; ಸುಟ್ಟು ಕರಲಾದ ವಿದ್ಯುತ್ ಪರಿಕರ

16/11/2021, 00:19

ಕಾರ್ಕಳ(reporterkarnataka.com): ಬೈಲೂರು ಸಮೀಪದ ನೀರೆ ಎಂಬಲ್ಲಿ ಸೋಮವಾರ ಸಂಜೆ
ಮನೆಯೊಂದಕ್ಕೆ ಸಿಡಿಲು ಬಡಿದು ಮನೆಯಲ್ಲಿದ್ದ ವ್ಯಕ್ತಿಯೊಬ್ಬರು ದಾರುಣವಾಗಿ ಮೃತ ಪಟ್ಟಿದ್ದಾರೆ. 

ನೀರೆ ರಾಜೀವ ನಗರದ ವಾದಿರಾಜ ಆಚಾರ್ಯ(60) ಮೃತಪಟ್ಟವರು. 
ಇದೇ ಸಂದರ್ಭದಲ್ಲಿ ಅವರು ವಾಸವಾಗಿದ್ದ ಮನೆಯ ವಿದ್ಯುತ್ ಪರಿಕರಗಳು ಸುಟ್ಟು ಕರಗಲಾಗಿದೆ. ಮನೆಗೂ ಭಾರೀ ಪ್ರಮಾಣದಲ್ಲಿ ಹಾನಿ ಉಂಟಾಗಿದೆ. ಈ ಮನೆಯ ಪರಿಸರದಲ್ಲಿ ಇರುವ ಹಲವು ಮನೆಗಳಿಗೂ ಹಾನಿ ಸಂಭವಿಸಿದೆ. ಸಿಡಿಲಿನ ಅಘಾತದಿಂದ ನೆಲದಲ್ಲಿ ಬಿದ್ದು ವಾದಿರಾಜ ಆಚಾರ್ಯ ಅವರನ್ನು ಬೈಲೂರಿನ ಆಸ್ಪತ್ರೆಯೊಂದಲ್ಲಿ ಚಿಕಿತ್ಸೆ ನೀಡಲು ಮುಂದಾಗಿದ್ದಾಗ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ವ್ಯದ್ಯ ಮೂಲ ಧೃಡಪಟ್ಟಿದೆ.

ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಶವ ಮಹಜರು ನಡೆಸಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಪ್ರೆಭಾರ ತಹಶೀಲ್ದಾರ್ ಪುರಂದರ, ಕಂದಾಯ ನಿರೀಕ್ಷಕ ಶಿವಪ್ರಸಾದ್ ಭಟ್ ಇನ್ನಿತರರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು