10:57 PM Friday19 - April 2024
ಬ್ರೇಕಿಂಗ್ ನ್ಯೂಸ್
ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ…

ಇತ್ತೀಚಿನ ಸುದ್ದಿ

ಮಸ್ಕಿ: ಜಂಗಮ ಸಮಾಜ ವತಿಯಿಂದ ಭಕ್ತಿಪೂರ್ವಕ ನುಡಿನಮನ ಕಾರ್ಯಕ್ರಮ

23/11/2021, 10:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಸೋಮವಾರ ಲಿಂಗೈಕ್ಯರಾದ ಶಿವಯೋಗಿ ಮಂದಿರದ ಪೀಠಾಧ್ಯಕ್ಷರಾದ ಶ್ರೀ ಡಾ. ಸಂಗನಬಸವ ಮಹಾಸ್ವಾಮಿಗಳು ಹೊಸಪೇಟೆ ಹಾಲಕೆರೆ ಪೂಜ್ಯರ ಭಕ್ತಿಪೂರ್ವಕ ನುಡಿನಮನ ಕಾರ್ಯಕ್ರಮ ಮಸ್ಕಿಯಲ್ಲಿ ಜರುಗಿತು.

ಈ ಕಾರ್ಯಕ್ರಮದಲ್ಲಿ ಮಸ್ಕಿಯ ಶ್ರೀ ರುದ್ರಮುನಿ ಶಿವಾಚಾರ್ಯ, ಜಂಗಮ ಸಮಾಜ ಮುಖಂಡರಾದ ಸಿದ್ದಲಿಂಗಯ್ಯ ಸೊಪ್ಪಿಮಠ ಗಣ ಮಠದಯ್ಯ ಸ್ವಾಮಿ, ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಸೇರಿದಂತೆ ಹಲವರು

ನುಡಿನಮನ ಅರ್ಪಿಸಿದರು. ಸಮಾಜದ ಸಿಂಧನೂರ್ ಶ್ರೀ.ಷ.ಬ್ರ ಸೋಮನಾಥ ಶಿವಾಚಾಯ೯ರು ಸಾನಿಧ್ಯ ವಹಿಸಿದ್ದರು.

ಮತ್ತು ಶ್ರೀ ಡಾ.ಸಿದ್ದಯ್ಯ ಸ್ವಾಮಿ ಮರುಳ ಸಿದ್ದಾಶ್ರಮ ಗೊರೇಬಾಳ ಪೂಜ್ಯರು ಉಪಸ್ಥಿತರಿದ್ದರು.

ತಾಲೂಕು ಜಂಗಮ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಿಂದ ಪೂಜ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಜೊತೆಗೆ ಭಕ್ತಿಪೂರ್ವಕ ನುಡಿ ನಮನ ಸಲ್ಲಿಸಲಾಯಿತು.

ಈ ಸಂದಭ೯ದಲ್ಲಿ ಡಾ.ವೈಜನಾಥ ಸಗರಮಠ, ಸಹ ಪ್ರಾಧ್ಯಾಪಕರು ಸಿಂಧನೂರು ಹಾಗೂ  ಡಾ.ವಿ.ಡಿ ಹಿರೇಮಠ ಅವರು ನುಡಿನಮನ ಸಲ್ಲಿಸಿದರು.

 ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಆರ್. ಕೆ. ಹಿರೇಮಠ, ಕಲ್ಮಠ ವಕೀಲರು, ಹಂಪಯ್ಯ ರ‍್ಯಾವಿಹಾಳ, ಶ್ರೀರಾಚಯ್ಯ ನವಲಕಲ್. ಶ್ರೀ ಪಂಚಾಕ್ಷರಯ್ಯ, ಕಾರ್ಯದರ್ಶಿಗಳಾದ ಆದಿ ಬಸವರಾಜ್ ಹೊಸಳ್ಳಿ ರವರು, ಸಂಘದ ಕೋಶಾಧ್ಯಕ್ಷರಾದ ಬಸವರಾಜ್ ಹಿರೇಮಠ್ ಬಾದರ್ಲಿ, ಯುವ ಘಟಕದ ಅಧ್ಯಕ್ಷ ಮಲ್ಲಯ್ಯನ ನವಲಿಹಿರೇಮಠ, ಗ್ರಾಮೀಣ ಯುವ ಘಟಕದ ಅಧ್ಯಕ್ಷ ಸಿದ್ದರಾಮಯ್ಯ ಹೊಸಳ್ಳಿ, 

ಪುರೋಹಿತ ಘಟಕದ ಅಧ್ಯಕ್ಷ ಬಸವರಾಜ್ ಶಾಸ್ತ್ರಿ ಗೊರೆಬಾಳ, ವರ್ತಕರ ಘಟಕದ ಅಧ್ಯಕ್ಷ

ಮರಿಸ್ವಾಮಿ ಕಾರಟಗಿ, ಮಹಿಳಾ ಘಟಕದ ಅಧ್ಯಕ್ಷರಾದ ಗೀತಾ ಹಿರೇಮಠ, ಮಮತಾ ಹಿರೇಮಠ್,  ಪ್ರೇಮಲತಾ ಸಿದ್ಧಾಂತಿ ಮಠ,

ವಿನಯ್ ಪಗಡದಿನ್ನಿ  ಮತ್ತು ಸಂಘದ ಎಲ್ಲಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು