4:14 AM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

8ರ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ: 4 ಮಂದಿ ಬಂಧನ; ತುಟಿ ಬಿಚ್ಚದ ಬಿಜೆಪಿ, ಕಾಂಗ್ರೆಸ್ ನಾಯಕಿಯರು!

24/11/2021, 17:01

ಮಂಗಳೂರು(reporterkarnataka.com): ನಗರದ ಹೊರವಲಯದ ಪರಾರಿಯಲ್ಲಿ 8ರ ಹರೆಯದ ಪುಟ್ಟ ಬಾಲಕಿಯ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಲ್ಲೋ ಉತ್ತರ ಭಾರತ ಕಡೆ ಅತ್ಯಾಚಾರ ನಡೆದರೆ ರಾಜಕೀಯ ಲಾಭಕ್ಕಾಗಿ ಬೀದಿಗಿಳಿದು ಕಿರುಚಾಡುವ ಬಿಜೆಪಿ ಮತ್ತು ಕಾಂಗ್ರೆಸ್ ನ ಮಹಿಳಾ ನಾಯಕಿಯರು ಈ ಕುರಿತು ತುಟಿ ಬಿಚ್ಚದೆ ಮೌನವಹಿಸಿದ್ದಾರೆ.

ಝರ್ಖಾಂಡ್ ನಿಂದ ಕೂಲಿ ಕೆಲಸಕ್ಕೆ ಬಂದ ನಾಲ್ವರು ಆರೋಪಿಗಳು ಬಾಲಕಿಯ ಮೇಲೆ ಮೃಗೀಯಾಗಿ ಅತ್ಯಾಚಾರ ನಡೆಸಿ, ಬಳಿಕ ಕತ್ತು ಹಿಚುಕಿ ಕೊಲೆ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು

ಜೈಬಾನ್ ಅಲಿಯಾಸ್ ಜೈ ಸಿಂಗ್, ಮುಕೇಶ್ ಸಿಂಗ್, ಮನೀಶ್ ಟಿರ್ಕಿ ಹಾಗೂ ಮುನೀಮ್ ಸಿಂಗ್ ಎಂದು ಗುರುತಿಸಲಾಗಿದೆ.

8ರ ಹರೆಯದ ಬಾಲಕಿಗೆ ಚಾಕಲೇಟ್ ಹಾಗೂ ಸಿಹಿ ತಿಂಡಿಯ ಆಸೆ ತೋರಿಸಿ ಬಂಧಿತ ಆರೋಪಿಗಳಲ್ಲಿ ಇಬ್ಬರು ಈ ಹಿಂದೆ 3-4 ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದರು ಎಂದು ತಿಳಿದು ಬಂದಿದೆ.

ಈ ಇಬ್ಬರು ಕಾಮುಕರ ಜತೆ ಭಾನುವಾರ ದಿನ ಮತ್ತಿಬ್ಬರು ಜತೆ ಸೇರಿ ಅತ್ಯಾಚಾರ ಮಾಡಿದ್ದಾರೆ. 

ಬಾಲಕಿಗೆ ಸಿಕ್ಕಾಪಟ್ಟೆ ರಕ್ತಸ್ರಾವವಾದಾಗ ಸಿಕ್ಕಿಬೀಳಬಹುದು‌ ಎಂಬ ಭಯದಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು