3:24 PM Friday19 - April 2024
ಬ್ರೇಕಿಂಗ್ ನ್ಯೂಸ್
ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ…

ಇತ್ತೀಚಿನ ಸುದ್ದಿ

‘ಡೊಳ್ಳು’ ಸಿನಿಮಾಗೆ ಪನೋರಮಾ ಸಮ್ಮಾನ: ನಿರ್ದೇಶಕ ಪವನ್ ಒಡೆಯರ್ ಸಂತಸ

24/11/2021, 15:36

ಪಣಜಿ(reporterkarnataka.com): ಡೊಳ್ಳು ಸಿನಿಮಾ ಪವನ್‌ ಒಡೆಯರ್‌ ನಿರ್ದೇಶನದಲ್ಲಿ ಡಿಸೆಂಬರ್‌ನಲ್ಲಿ ಅಂತ್ಯದೊಳಗೆ ತೆರೆಗೆ ಬರುವ ಹುಮ್ಮಸ್ಸಿನಲ್ಲಿದೆ. ಇದರ ಜೊತೆಗೆ ಒಂದು ಶುಭ ಸುದ್ದಿಯನ್ನು ನೀಡಿದ್ದು, ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ  ಪವನ್ ಒಡೆಯರ್ ಅವರ  ಚೊಚ್ಚಲ ಚಿತ್ರ “ಡೊಳ್ಳು” ಭಾರತೀಯ ಪನೊರಾಮದಿಂದ ಸನ್ಮಾನಿತಗೊಂಡಿದೆ.

ಚಿತ್ರ ಭೂಮಿಕೆಯಲ್ಲಿ ನಟ ಕಾರ್ತಿಕ್ ಮಹೇಶ್, ನಿಧಿ ಹೆಗ್ಡೆ ಜೊತೆ ಹೆಜ್ಜೆ ಹಾಕಿದ್ದಾರೆ. ಬಾಬು ಹಿರಣ್ಣಯ್ಯ, ಚಂದ್ರ ಮಯೂರ್, ಶರಣ್ ಸುರೇಶ್   


ಗೋವಿಂದಾಯ ನಮಹ, ಗೂಗ್ಲಿ, ರಣ ವಿಕ್ರಮ, ಜೆಸ್ಸಿ, ನಟರಾಜ ಸರ್ವೀಸ್ ಮತ್ತು ನಟ ಸಾರ್ವಭೌಮ ಸಿನಿಮಾಗಳನ್ನು ನಿರ್ದೇಶಿಸಿರುವ  ಪವನ್ ಒಡೆಯರ್ ತಮ್ಮ ಒಡೆಯರ್ ಮೂವೀಸ್  ಬ್ಯಾನರ್ ನಡಿ ಡೊಳ್ಳು  ಸಿನಿಮಾ ನಿರ್ಮಾಣ ಮಾಡಿದೆ.

ಡೊಳ್ಳು  ಹಳ್ಳಿಯ ಜನಪದ ಬಿಂಬಿಸುವ ಚಿತ್ರವಾಗಿದೆ. ಕುತೂಹಲ ಭರಿತ ಚಿತ್ರವಾಗಿದ್ದು . ಕಥಾಹಂದರವನ್ನು ಹೊಂದಿದೆ. ಅನಂತ್ ಕಾಮತ್ ಸಂಗೀತ ಸಂಯೋಜನೆ ಮಾಡಿದ್ದು ಶ್ರಿನಿಧಿ ಡಿ.ಎಸ್. ಚಿತ್ರಕಥೆ ಬರೆದಿದ್ದಾರೆ,ಬಿ.ಎಸ್. ಕೆಂಪರಾಜು ಅವರ ಸಂಕಲನವಿದೆ.ಅಭಿಲಾಸ್ ಕಲಾಥಿ ಅವರ ಛಾಯಾಗ್ರಹಣವಿದೆ. 

ಡೊಳ್ಳು ಭಾರತಿಯ ಪನೊರಮದೊಂದಿಗೆ ಆಯ್ಕೆಯಾದ ಬಗ್ಗೆ ರಿಪೋರ್ಟರ್ ಕರ್ನಾಟಕ ದೊಂದಿಗೆ ಸಂತಸವನ್ನು ಹಂಚಿಕೊಂಡಿದ್ದಾರೆ ಪವನ್ ಒಡೆಯರ್.

ಇತ್ತೀಚಿನ ಸುದ್ದಿ

ಜಾಹೀರಾತು