4:10 PM Friday26 - April 2024
ಬ್ರೇಕಿಂಗ್ ನ್ಯೂಸ್
ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ…

ಇತ್ತೀಚಿನ ಸುದ್ದಿ

ಹಿರಿಯೂರು: ಭಗವತಿ ಅಮ್ಮ ದೇವತೆಯ ಕುಂಬಾಭಿಷೇಕ ಮಹೋತ್ಸವ; ಮಾಜಿ ಸಚಿವ ಡಿ. ಸುಧಾಕರ್ ಭಾಗಿ

24/11/2021, 15:17

ಗೋಪಾಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗಾ

info.reporterkarnataka@gmail.com

ಹಿರಿಯೂರು ತಾಲ್ಲೂಕಿನಲ್ಲಿ ಸಮೃದ್ಧ ಮಳೆಯಾಗಿ, ಎಲ್ಲ ಕೆರೆ, ಚೆಕ್ ಡ್ಯಾಂಗಳು ತುಂಬಿಕೊಂಡಿದ್ದು, ಮುಂದಿನ ದಿನಗಳಲ್ಲಿ ರೈತರ ಭವಿಷ್ಯ ಉಜ್ವಲವಾಗಲಿದೆ ಎಂದು ಮಾಜಿ ಸಚಿವ ಡಿ.ಸುಧಾಕರ್ ಹೇಳಿದರು.

ನಗರದ ಶ್ರೀ ಭಗವತಿ ಅಮ್ಮ (ಪೌದಿಯಮ್ಮ) ದೇವತೆಯ ಕುಂಬಾಭಿಷೇಕ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ನಗರಸಭಾ ಉಪಾಧ್ಯಕ್ಷ ಬಿ.ಎಲ್.ಪ್ರಕಾಶ್, ನಗರಸಭಾ ಸದಸ್ಯರಾದ ಸುರೇಖಾಮಣಿ , ಮಮತಾ, ಅಜಯ್ ಕುಮಾರ್, ಈರಲಿಂಗೇಗೌಡ , ಮಾಜಿ ಅಧ್ಯಕ್ಷ ಎ.ಮಂಜುನಾಥ್, ಆರ್ಮುಗಮ್, ಆರ್.ನಾಗೇಂದ್ರನಾಯ್ಕ, ಅಮೃತೇಶ್ವರ ಸ್ವಾಮಿ, ಜಿ.ಎಲ್.ಮೂರ್ತಿ, ಅಶೋಕ್, ಕಲ್ಲಹಟ್ಟಿ ಹರೀಶ್, ಬಾನುಪ್ರಕಾಶ್, ದಿಂಡಾವರ ಶ್ರೀನಿವಾಸ್, ತಿಪ್ಪೇಸ್ವಾಮಿ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಸಕಲ ಭಕ್ತಾಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು