8:14 PM Tuesday23 - April 2024
ಬ್ರೇಕಿಂಗ್ ನ್ಯೂಸ್
ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು… ಕೊಲ್ಯದಿಂದ ಅಬ್ಬಕ್ಕ ರಾಣಿ ಸರ್ಕಲ್‌ ವರೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ… 91ರ ಹರೆಯದ ಮಾಜಿ ಪ್ರಧಾನಿ ದೇವೇಗೌಡರು ಮೋದಿ ಗೆಲ್ಲಿಸಿ ಎನ್ನುತ್ತಿದ್ದಾರೆ; ದಿನಬಳಕೆ ವಸ್ತುಗಳ…

ಇತ್ತೀಚಿನ ಸುದ್ದಿ

ಮಂಗಳೂರು ಸ್ಮಾರ್ಟ್ ಸಿಟಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಲಿಂಗೇಗೌಡ ಮನೆ ಸೇರಿದಂತೆ ರಾಜ್ಯದ 15 ಕಡೆ ಎಸಿಬಿ ದಾಳಿ

24/11/2021, 10:37

ಬೆಂಗಳೂರು(reporterkarnataka.com); ರಾಜ್ಯದ ವಿವಿಧೆಡೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದೆ. ರಾಜ್ಯದ ವಿವಿಧ ಜಿಲ್ಲೆಗಳ 15ಕ್ಕೂ ಹೆಚ್ಚು ಕಡೆಗಳಲ್ಲಿ ಎಸಿಬಿ ದಾಳಿ ನಡೆದಿದ್ದು, ಮಂಗಳೂರು ಸ್ಮಾರ್ಟ್ ಸಿಟಿಯ ಎಕ್ಸಿಕ್ಯೂಟಿವ್ ಎಂಜಿನಿಯರ್ ಲಿಂಗೇಗೌಡ ಅವರ ಮನೆಗೂ ದಾಳಿ ನಡೆದಿದೆ.

ಲಿಂಗೇಗೌಡ ಅವರು 30ಕ್ಕೂ ಹೆಚ್ಚು ವರ್ಷಗಳಿಂದ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೆಚ್ಚಿನ ಅವಧಿ ಅವರು ಮಂಗಳೂರು ಮಹಾನಗರಪಾಲಿಕೆ ನೀರು ಸರಬರಾಜು ವಿಭಾಗದಲ್ಲಿ ಎಕ್ಸಿಕ್ಯೂಟಿವ್ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸಿದ್ದರು. ಇತ್ತೀಚೆಗಷ್ಟೇ ಅವರನ್ನು ಮಂಗಳೂರು ಸ್ಮಾರ್ಟ್ ಸಿಟಿಗೆ ಎಕ್ಸಿಕ್ಯೂಟಿವ್ ಎಂಜಿನಿಯರ್ ಆಗಿ ವರ್ಗಾಯಿಸಲಾಗಿತ್ತು. ಮಂಗಳೂರು ಮಹಾನಗರಪಾಲಿಕೆಯಲ್ಲಿ ಜೆಇ ಆಗಿ ಅವರು ಸೇವೆ ಆರಂಭಿಸಿದ್ದರು. 15 ವರ್ಷಗಳ ಹಿಂದೆ ಅವರ ಮೇಲೆ ಲೋಕಾಯುಕ್ತ ತನಿಖೆ ನಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು