10:20 PM Friday19 - April 2024
ಬ್ರೇಕಿಂಗ್ ನ್ಯೂಸ್
ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ…

ಇತ್ತೀಚಿನ ಸುದ್ದಿ

ಹೆಣ್ಮಕ್ಕಳ ಮೇಲಿನ ಅತ್ಯಾಚಾರ ವಿರುದ್ಧ ರಾಜಕೀಯ ರಹಿತ ಹೋರಾಟ ನಡೆಯಬೇಕು: ಪ್ರತಿಭಾ ಕುಳಾಯಿ

25/11/2021, 12:42

ಮಂಗಳೂರು(reporterkarnataka.com):

ನಾವು ಸುಮ್ಮನೆ ಇದ್ರೆ ಪ್ರಕರಣಗಳು ಮುಚ್ಚಿ ಹೋಗುತ್ತವೆ. ಎಲ್ಲಾ ಸಂಘಟನೆಗಳು ರಾಜಕೀಯ ಬಿಟ್ಟು ಹೆಣ್ಮಕ್ಕಳ ಮೇಲೆ ಅತ್ಯಾಚಾರ ಎಸಗಿದ ದುರುಳರಿಗೆ ಕಠಿಣ ಶಿಕ್ಷೆ ಸಿಗುವಂತೆ ಮಾಡಲು ಹೋರಾಡಬೇಕು ಎಂದು ಕೆಪಿಸಿಸಿ ಕೋ-ಆರ್ಡಿನೇಟರ್ ಪ್ರತಿಭಾ ಕುಳಾಯಿ ಹೇಳಿದರು.

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಕೋಮು ವಿಚಾರದಲ್ಲಿ ಎಲ್ಲಾ ಸಂಘಟನೆಗಳು ಮಾತಾಡುತ್ತವೆ. ಆದರೆ ಮಹಿಳೆಯರ ಮೇಲಿನ ಅತ್ಯಾಚಾರದ ಬಗ್ಗೆ ಯಾರೂ ಮಾತಾಡುವುದಿಲ್ಲ, ಈ ವಿಕೃತರಿಗೆ ಕಠಿಣದಿಂದ ಕಠಿಣ ಶಿಕ್ಷೆ ಸಿಗುವಂತೆ ಮಾಡಬೇಕಿದೆ ಎಂದರು.

ಈ ರೀತಿಯ ಅನೇಕ ಪ್ರಕರಣಗಳು ಮುಚ್ಚಿ ಹೋಗುತ್ತಿವೆ. ಹಾಗೆ ಆಗಲು ಬಿಡಬಾರದು. ಹಾಗೆಯೆ ಹೊರರಾಜ್ಯದಿಂದ ಬರುವವರ ಮೇಲೆ ಪೋಲಿಸರು ನಿಗಾ ಇಡಬೇಕು. ಜಿಲ್ಲಾ ಪೋಲಿಸರು ನ್ಯಾಯ ದೊರಕಿಸಿ ಕೊಡುವಲ್ಲಿ ಹೆಚ್ಚಿನ ಪ್ರಯತ್ನ ಮಾಡಬೇಕು ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು