11:12 PM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕಿದಾಗ ಸಮಾಜದಲ್ಲಿ ಮುಂದೆ ಬರಲು ಸಾಧ್ಯ: ಮೋಹನ್ ಭಾವಿಮನೆ

25/11/2021, 10:03

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ಕೇಂದ್ರ ಶಾಲೆಯ ಮುಖ್ಯೋಪಾಧ್ಯಾಯ ಮೋಹನ್ ಭಾವಿಮನೆ ಅವರು ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮಲ್ಲಿರುವ ಪ್ರತಿಭೆಯನ್ನು ಹೊರ ಹಾಕಿದಾಗ ಸಮಾಜದಲ್ಲಿ ಮುಂದೆ ಮುಂದೆ ಬರಲು ಸಾಧ್ಯ. ವಿದ್ಯಾರ್ಥಿಗಳು ಮನೆಯಲ್ಲಿ ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ಉತ್ತಮವಾದ ವಾತಾವರಣ ಜೊತೆಗೆ ಉತ್ತಮವಾದ ಶಿಕ್ಷಣ ಪಡೆಯಬೇಕು. ತಂದೆ-ತಾಯಿಗೂ ಶಾಲೆಗೆ ಇರುವ ಮಕ್ಕಳಾಗಬೇಕು.ಎಂದು ಮಸ್ಕಿ ಪಟ್ಟಣದ ಕೇಂದ್ರ ಶಾಲೆಯ ಮುಖ್ಯೋಪಾಧ್ಯಾಯ ಮೋಹನ್ ಭಾವಿಮನೆ ಅವರು ಹೇಳಿದರು. 

ಅವರು ಸೃಷ್ಟಿ ಎಂಟರ್ಪ್ರೈಸಸ್ ಅವರ ಸಂಸ್ಥಾಪಕರಾದ ಸಾಲಿಮಠ ಅವರ ತೃತೀಯ ಪುತ್ರಿ ಸೃಷ್ಟಿ ಹುಟ್ಟುಹಬ್ಬ ಅಂಗವಾಗಿ ಮಕ್ಕಳಿಗೆ ಕಾಫಿ ಪುಸ್ತಕಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಸಮಾಜ ಸೇವಕ ಉದ್ಯಮಿ ಮಸ್ಕಿಯ ಪ್ರಶಾಂತ್ ಕ್ಯಾತನ ಹಟ್ಟಿ, ಮಕ್ಕಳು ವಿದ್ಯಾವಂತರಾಗಿ ಮುಂದೆ ಸಮಾಜದಲ್ಲಿ ಪ್ರತಿಷ್ಠಿತ ಅಧಿಕಾರಿಯಾಗಿ ಸೇವೆ ಸಲ್ಲಿಸುವಾಗ ಶಿಕ್ಷಕರಿಗೂ ಪೋಷಕರಿಗೂ ಹರ್ಷ ವ್ಯಕ್ತವಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯ ಮೋಹನ್ ಬಾವಿಮನಿ, ಶಿಕ್ಷಕರು ರೋಹಿಣಿ,ಜಗಜ್ಯೋತಿ, ವಿಜಯಶ್ರೀ ಕಡಕೋಳ, ಪತ್ರಕರ್ತ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಮತ್ತು ಶಾಲಾ ಮಕ್ಕಳು, ಅಡಿಗೆ ಸಹಾಯಕರು ಇನ್ನಿತರ ಕಾರ್ಯಕ್ರಮದ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು