9:32 AM Friday26 - April 2024
ಬ್ರೇಕಿಂಗ್ ನ್ಯೂಸ್
ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ

ಇತ್ತೀಚಿನ ಸುದ್ದಿ

ಮಸ್ಕಿ: ಜಂಗಮ ಸಮಾಜದ ನವದಂಪತಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ, ಸಮಾಜದಿಂದ ಅಭಿನಂದನೆ

02/12/2021, 22:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಜಂಗಮ ಸಮಾಜದ ನವದಂಪತಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ, ಸಮಾಜದಿಂದ ಅಭಿನಂದನೆ ಕಾರ್ಯಕ್ರಮ ಮಸ್ಕಿಯಲ್ಲಿ ನಡೆಯಿತು.

ಮಸ್ಕಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಂಗಮ ಸಮಾಜದ ವತಿಯಿಂದ ಮತ್ತು ಜಂಗಮ ಸಮಾಜದ ಸಂಪಾದಕರ ಬಳಗದಿಂದ ಸತ್ಯ ಧ್ವನಿ ಪತ್ರಿಕೆ ಸಂಪಾದಕ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ, ಪರಿಶ್ರಮ ವಾರ್ತೆ ಪತ್ರಿಕೆ ಸಂಪಾದಕ ವೀರೇಶ್ ಮಲ್ಲಿಕಾರ್ಜುನ  ಹಿರೇಮಠ, ಅನ್ವರಿ ಬಾಗಲಕೋಟ, ಯಾದ್ಗಿರಿ ಟೈಮ್ಸ್ ಪತ್ರಿಕೆ ಸಂಪಾದಕ ವೈಜನಾಥ್ ಹಿರೇಮಠ, ಸಿಂಧನೂರ್ ಆಶೀರ್ವಾದ ಪತ್ರಿಕೆ ಸಂಪಾದಕ ಗಣ ಮಠದಯ್ಯ ಸ್ವಾಮಿ ಸಾಲಿಮಠ, ಮಸ್ಕಿ ವಾಯ್ಸ ಆಫ್ ಪಬ್ಲಿಕ್ ಸಂಪಾದಕರು ಎಂ. ಶಿವಯೋಗಿ ಪಿ. ಪ್ರಭಾಕರ್ ಸಮಾಜದ ಪರವಾಗಿ ಹೃದಯಪೂರ್ವಕ ಅಭಿನಂದನೆ. ಅನ್ನಪೂರ್ಣ ದೊಡ್ಡ ಬಸಯ್ಯ ಸರಗಣಾಚಾರಿ ಮಠ ಅಭಿನಂದನೆ ಸಲ್ಲಿಸಿದ್ದಾರೆ.

ಜಂಗಮ ಸಮಾಜದ ಸಮಾಜದ ಅಧ್ಯಕ್ಷ ಸಿದ್ದಲಿಂಗಯ್ಯ ಸೊಪ್ಪಿಮಠ ಸಮಾಜದ ಪರವಾಗಿ ಶ್ರೀಗಳ ಪರವಾಗಿ ನವದಂಪತಿಗಳಿಗೆ ಶುಭ ಹಾರೈಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು