8:40 PM Tuesday23 - April 2024
ಬ್ರೇಕಿಂಗ್ ನ್ಯೂಸ್
ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು… ಕೊಲ್ಯದಿಂದ ಅಬ್ಬಕ್ಕ ರಾಣಿ ಸರ್ಕಲ್‌ ವರೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ… 91ರ ಹರೆಯದ ಮಾಜಿ ಪ್ರಧಾನಿ ದೇವೇಗೌಡರು ಮೋದಿ ಗೆಲ್ಲಿಸಿ ಎನ್ನುತ್ತಿದ್ದಾರೆ; ದಿನಬಳಕೆ ವಸ್ತುಗಳ…

ಇತ್ತೀಚಿನ ಸುದ್ದಿ

ನಾಗಮಂಗಲ: ಗಿಡದ ಹಬ್ಬಕ್ಕೆ ಸಾರಣೆ ನೀಡುವ ದಾಸಯ್ಯರ ಮೆರವಣಿಗೆ

04/12/2021, 10:00

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ 

info.reporterkarnataka@gmail.com

ಜಿಲ್ಲೆಯ ವೈಶಿಷ್ಟತೆ ವಿಶಿಷ್ಟ ಪೂರ್ಣ ಗಿಡದ ಜಾತ್ರೆಯಿಂದ ಪ್ರಸಿದ್ಧಿಯಾಗಿದ್ದು. ಈ ಹಬ್ಬಕ್ಕೆ ಮುನ್ನಾ ದಿನಗಳಂದು ಸಾಂಕೇತಿಕವಾಗಿ ಚಾಲನೆ ನೀಡುವ ಸಂಪ್ರದಾಯಕ್ಕೆ ನಾಗಮಂಗಲದಲ್ಲಿ ದಾಸಯ್ಯ ಮೆರವಣಿಗೆ ನಡೆಯಿತು.

ಸಂಪ್ರದಾಯದ ಪ್ರತೀತಿಯಂತೆ ಪ್ರತಿ ವರ್ಷ ಡಿಸೆಂಬರ್ ತಿಂಗಳಲ್ಲಿ ನಡೆಯುವ ಗಿಡದ ಜಾತ್ರೆಗೆ ಮುನ್ನಾ ದಿನಗಳ ದಾಸಪ್ಪರ ಜೊತೆಗೂಡಿ ಸಾರಣಿಗೆ ಸಾಂಕೇತಿಕ ಪೂಜಾ ವಿಧಿ ವಿಧಾನಗಳೊಂದಿಗೆ ನಾಗಮಂಗಲದಲ್ಲಿ ಶ್ರೀ ವೆಂಕಟೇಶ್ವರ ಭಕ್ತರು ಪಟ್ಟಣದಲ್ಲಿ  ಶಂಖನಾದ ಮೇಳದೊಂದಿಗೆ ಮೆರವಣಿಗೆ ನಡೆಸಿದರು .

ಸಾಂಕೇತಿಕ ಪೂಜಾ ದಿನದ 20 ದಿನಗಳ ನಂತರ ಗಿಡದ ಜಾತ್ರೆ ನಡೆಯುತ್ತಿದ್ದು ಸಂಪ್ರದಾಯದಂತೆ ಈ ತಿಂಗಳು  24ರಂದು ನಡೆಯಲಿದೆ.

 

ಇತ್ತೀಚಿನ ಸುದ್ದಿ

ಜಾಹೀರಾತು