4:15 PM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ದೆಹಲಿಯಲ್ಲಿ ಜನರಲ್ ರಾವತ್ ಅಂತ್ಯಕ್ರಿಯೆ: ವಿಶೇಷ ವಿಮಾನದಲ್ಲಿ ಪಾರ್ಥಿವ ಶರೀರ ರವಾನೆ

09/12/2021, 11:23

ಹೊಸದಿಲ್ಲಿ(reporterkarnataka.com): ತಮಿಳುನಾಡಿನಲ್ಲಿ ನಡೆದ ಸೇನಾ ಪಡೆಯ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಮೂರು ಸೇನಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸೇರಿದಂತೆ ಎಲ್ಲ 13 ಮಂದಿಯ ಪಾರ್ಥಿವ ಶರೀರವನ್ನು ವಿಶೇಷ ವಿಮಾನದ ಮೂಲಕ ಇಂದು ದೆಹಲಿಗೆ ಕೊಂಡೊಯ್ಯಲಾಗುವುದು. ದಿಲ್ಲಿಯಲ್ಲೇ ಅಂತ್ಯ ಸಂಸ್ಕಾರ ನಡೆಯಲಿದೆ.

ಊಟಿ ಬಳಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಜನರಲ್ ರಾವತ್ , ಅವರ ಪತ್ನಿ ಮಧುಲಿಮಾ ರಾವತ್ ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದರು. ಎಲ್ಲರೂ ಸೇನಾ ಅಧಿಕಾರಿಗಳಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು