7:33 AM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಎಲ್ಲವನ್ನೂ ದೇವರು ಮಾಡಲಿ, ಮ್ಯಾಜಿಕ್ ಆಗಲಿ, ಪವಾಡ ನಡೆಯಲಿ ಅಂದ್ರೆ ಆಗಲ್ಲ; ನಮ್ಮ ಪ್ರಯತ್ನವೇ ನಿಜವಾದ ಪವಾಡ: ವಿನಯ್ ಗುರೂಜಿ

11/12/2021, 17:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರುinfo.reporterkarnataka@gmail.com  

ಕೊರೊನಾ 3ನೇ ಅಲೆ ಇನ್ನೂ ಮೂರು-ನಾಲ್ಕು ತಿಂಗಳು ಎಳೆಯಬಹುದು. ಮಾರ್ಚ್-ಮೇನಲ್ಲಿ ಇದರಿಂದ ಹೊರಬರುವ ನಂಬಿಕೆಯಿದೆ.ನಾನು ಮೆಡಿಟೇಷನ್ ಮಾಡಿದಂತೆ ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ವಿನಯ್ ಗುರೂಜಿ ಹೇಳಿದರು.

ಮನುಷ್ಯನಿಗೆ ವಿಲ್ ಪವರ್ ದೊಡ್ಡ ಪವರ್. ಜತೆಗೆ ಕಾನ್ಫಿಡೆನ್ಸ್ ಕಳೆದುಕೊಳ್ಳುವುದು ಬೇಡ. 

ಎಲ್ಲವನ್ನೂ ದೇವರು ಮಾಡಲಿ, ಮ್ಯಾಜಿಕ್ ಆಗಲಿ, ಪವಾಡ ಆಗಲಿ ಅಂದ್ರೆ ಆಗಲ್ಲ. ನಮ್ಮ ಪ್ರಯತ್ನವೇ ನಿಜವಾದ ಪವಾಡ ಎಂದು ಚಿಕ್ಕಮಗಳೂರಿನ ದತ್ತಪೀಠಕ್ಕೆ ಭೇಟಿ ನೀಡಿದ ಬಳಿಕ ಅವರು ನುಡಿದರು.

ಸರ್ಕಾರ, ಪಕ್ಷಗಳನ್ನು ದೂರಿಕೊಳ್ಳುವುದು ಸರಿಯಲ್ಲ. ಎಲ್ಲ ಜನರನ್ನ ರಕ್ಷಿಸಬೇಕು ಎಂದು ಒಮ್ಮತದಿಂದ ಕೆಲಸ ಮಾಡಬೇಕು ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು