9:48 PM Friday26 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’…

ಇತ್ತೀಚಿನ ಸುದ್ದಿ

ಅಂಡರ್​ 19 ವಿಶ್ವಕಪ್: ಬಿಸಿಸಿಐಯಿಂದ ಟೀಮ್ ಇಂಡಿಯಾ ಪ್ರಕಟ; ದಿಲ್ಲಿಯ ಯಶ್​ ಧುಲ್​ ನಾಯಕ

20/12/2021, 11:45

ಹೊಸದಿಲ್ಲಿ(reporterkarnataka.com):

ವೆಸ್ಟ್​ ಇಂಡೀಸ್​​ನಲ್ಲಿ ಜನವರಿ 14ರಿಂದ ಫೆಬ್ರವರಿ 5ರವರೆಗೆ ನಡೆಯುವ 2022ರ ಅಂಡರ್​ 19 ವಿಶ್ವಕಪ್​ಗಾಗಿ ಬಿಸಿಸಿಐ 17 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದೆ. 

ದಿಲ್ಲಿಯ ಯಶ್​ ಧುಲ್​ ನಾಯಕನಾಗಿ ಮತ್ತು ಆಂಧ್ರಪ್ರದೇಶದ ಎಸ್​ ಕೆ ರಶೀದ್ ಉಪನಾಯಕನಾಗಿ ನೇಮಕವಾಗಿದ್ದಾರೆ.

ಈ 14ನೇ ಆವೃತ್ತಿಯ ಟೂರ್ನಿಯಲ್ಲಿ 16 ದೇಶಗಳು ಭಾಗವಹಿಸಲಿವೆ. ಒಟ್ಟು 48 ಪಂದ್ಯಗಳು 4 ಕೆರಿಬಿಯನ್ ದೇಶಗಳಲ್ಲಿ ನಡೆಯಲಿವೆ.

ಯಶ್​ ಧುಲ್(ನಾಯಕ, ಡೆಲ್ಲಿ), ಹರ್ನೂರ್ ಸಿಂಗ್(UTCA ಚಂಡೀಗಡ) ಅಂಗ್​ಕ್ರಿಶ್​ ರಘವಂಶಿ(ಮುಂಬೈ), ಎಸ್​ಕೆ ರಶೀದ್(ಆಂದ್ರ ಪ್ರದೇಶ)​, ನಿಶಾಂತ್ ಸಿಂಧು(ಹರಿಯಾಣ), ಸಿದ್ಧಾರ್ಥ್​ ಯಾದವ್​(ಉತ್ತರಪ್ರದೇಶ), ಅನೀಶ್ವರ್ ಗೌತಮ್(ಕರ್ನಾಟಕ)​, ದಿನೇಶ್ ಬಾನ(ವಿಕೀ, ಹರಿಯಾಣ) ಆರಾಧ್ಯ ಯಾದವ್​(ವಿಕೆಟ್ ಕೀಪರ್, ಉತ್ತರಪ್ರದೇಶ), ರಾಜ್​ ಅಂಗದ್ ಬಾವಾ(UTCA ಚಂಡೀಗಢ), ಮನವ್ ಪ್ರಕಾಶ್(ತಮಿಳುನಾಡು), ಕೌಶಾಲ್ ತಾಂಬೆ(ಮಹಾರಾಷ್ಟ್ರ), ಆರ್​ಎಸ್​ ಹಂಗಾರ್ಗೆಕರ್ (ಮಹಾರಾಷ್ಟ್ರ), ವಾಸು ವತ್ಸ್(ಉತ್ತರಪ್ರದೇಶ)​, ವಿಕಿ ಒಸ್ತ್ವಾಲ್(ಮಹಾರಾಷ್ಟ್ರ) , ರವಿಕುಮಾರ್(ಬೆಂಗಾಲ್), ಗರ್ವ್​ ಸಂಗ್ವಾನ್(ಹರಿಯಾಣ).

ಮೀಸಲು ಆಟಗಾರರು
ರಿಶಿತ್ ರೆಡ್ಡಿ(ಹೈದರಾಬಾದ್​), ಉದಯ್ ಶಹರನ್(ಪಂಜಾಬ್), ಅನಶ್​ ಗೋಸಾಯ್(ಸೌರಾಷ್ಟ್ರ), ಅಮೃತ್​ ರಾಜ್ ಉಪಾಧ್ಯಾಯ್(ಬೆಂಗಾಲ್), ಪಿಎಂ ಸಿಂಗ್ ರಾಥೋರ್(ರಾಜಸ್ಥಾನ್)

ಭಾರತ U19 ಬಿ ಗುಂಪಿನಲ್ಲಿದ್ದು, ಜನವರಿ 15 ರಂದು ದಕ್ಷಿಣ ಆಫ್ರಿಕಾ, ಜನವರಿ 18ರಂದು ಐರ್ಲೆಂಡ್ ಮತ್ತು ಜನವರಿ 22ರಂದು ಉಗಾಂಡ ವಿರುದ್ಧ ಸೆಣಸಾಡಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು