10:14 AM Friday29 - March 2024
ಬ್ರೇಕಿಂಗ್ ನ್ಯೂಸ್
ಕಾಜೂರು ದರ್ಗಾಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ: ಚುನಾವಣಾ ಉಸ್ತುವಾರಿ ರಮಾನಾಥ… ವಿಶಾಖಪಟ್ಟಣದಿಂದ ತಂದ 6 ಕೆಜಿಗೂ ಅಧಿಕ ಗಾಂಜಾ ವಶ: ಆರೋಪಿ ಬಂಧನ; 9… ಚುನಾವಣೆಗೆ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್: ಸಚಿವ ತಂಗಡಗಿ ಹೇಳಿಕೆಗೆ ಶಾಸಕ ಹರೀಶ್ ಪೂಂಜ… ಕುಕ್ಕೆ ಸುಬ್ರಹ್ಮಣ್ಯಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ; ಹೊಸಳಿಗಮ್ಮ… ಮಂಗಳೂರು: ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿ ಆಗಮಿಸಿದ ಡಾ. ಮಂಜುನಾಥ… ಜೆಡಿಎಸ್ ಸ್ಪರ್ಧಿಸಲಿರುವ 3 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ: ಮಂಡ್ಯದಿಂದ ಕುಮಾರಸ್ವಾಮಿ, ಹಾಸನದಿಂದ ಪ್ರಜ್ವಲ್… ಮನೆಯಲ್ಲಿ ಅಕ್ರಮ ನಾಡ ಬಂದೂಕು: ಬಣಕಲ್ ಸಮೀಪದ ವ್ಯಕ್ತಿಯ ಬಂಧನ ಅಭಿವೃದ್ಧಿ ಮತ್ತು ಕಾಂಗ್ರೆಸ್- ಎರಡೂ ವಿರೋಧ ಪದಗಳು: ಬಿಜೆಪಿ ರಾಜ್ಯ ಪ್ರಕೋಷ್ಠ ಸಂಚಾಲಕ… ಲೋಕಸಭೆ ಚುನಾವಣೆ: ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ: ಹಿರಿಯ ಮುತ್ಸದ್ಧಿ ಜನಾರ್ದನ ಪೂಜಾರಿ… ಅಂಬೇಡ್ಕರ್ ವೃತ್ತ ಹೆಸರಿಡಲು ಕೈಗೊಂಡ ನಿರ್ಣಯದ ಪ್ರತಿ ಪಾಲಿಕೆಯಲ್ಲಿ ಇಲ್ಲವಂತೆ: ದಲಿತ ಮುಖಂಡರ…

ಇತ್ತೀಚಿನ ಸುದ್ದಿ

ಉಡುಪಿ ಸುಲ್ತಾನ್ ಡೈಮಂಡ್ಸ್ ನಿಂದ ಚಿನ್ನಾಭರಣ ಕಳವು ಪ್ರಕರಣ: ಪೊಲೀಸರಿಂದ ಆರೋಪಿಗಳ ಬಂಧನ

20/12/2021, 21:52

ಉಡುಪಿ(reporterkarnataka.com): 

ಸುಲ್ತಾನ್ ಡೈಮಂಡ್ಸ್ ನಲ್ಲಿ ಇತ್ತೀಚೆಗೆ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿ ಆರೋಪಿಗಳನ್ನು ಉಡುಪಿ ಪೋಲೀಸರು ಮಹಾರಾಷ್ಟ್ರದ ಸೋಲಾಪುರದ ನಯಿ ಜಿಂದಗಿ ಎಂಬಲ್ಲಿ ಬಂಧಿಸಿದ್ದಾರೆ.

ನ.23ರಂದು ಸುಲ್ತಾನ್ ಡೈಮಂಡ್ಸ್ ನಿಂದ 3 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿತ್ತು. ಇದರ ತನಿಖೆ ಕೈಗೆತ್ತಿಕೊಂಡ ಉಡುಪಿ ಪೋಲೀಸರು ಮಹಾರಾಷ್ಟ್ರದ ಸೋಲಾಪುರ ದ ನಯಿ ಜಿಂದಗಿ ಎಂಬಲ್ಲಿ ಕಳ್ಳರನ್ನು ಬಂಧಿಸಿದ್ದಾರೆ. ನಾಜಿಯಾ ಆಸೀಫ್  ಶೇಕ್ , ಆಸೀಫ್ ಅಸ್ಪಕ್ ಶೇಕ್ , ಸೌದಾಗರ್ ದಿಲೀಪ್ ಗೋಂದುಕರ್ ಬಂಧಿತ ಆರೋಪಿಗಳು.ಮೂವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಕೃತ್ಯ ಕ್ಕೆ ಉಪಯೊಗಿಸಿದ ತವೆರಾ ವಾಹನ ಹಾಗೂ ಮೊಬೈಲ್, 2,99, 792 ಮೌಲ್ಯದ ನಾಲ್ಕು ಚಿನ್ನದ ಬಲೆಗಳನ್ನು ವಶಕ್ಕೆ ಪಡೆದಿದ್ದಾರೆ. 

ಆರೋಪಿಗಳನ್ನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಉಡುಪಿ ಜಿಲ್ಲಾ ಎಸ್.ಪಿ. ವಿಷ್ಣುವರ್ಧನ್ ಆದೇಶದಂತೆ ಹೆಚ್ಚುವರಿ ಎಸ್ ಪಿ ಕುಮಾರ ಚಂದ್ರ, ಸುಧಾಕರ ಸದಾನಂದ ನಾಯ್ಕ್ ಮಾರ್ಗದರ್ಶನದಲ್ಲಿ ನಗರ ಠಾಣೆ ಪೋಲಿಸ್ ನಿರೀಕ್ಷಕ ಪ್ರಮೋದ್ ಕುಮಾರ್, ,ಉಪನಿರೀಕ್ಷಕ ವಾಸಪ್ಪ ನಾಯ್ಕ್ ,ಪ್ರೊಬೇಷನರಿ ಪಿ.ಎಸ್ .ಐ ಪ್ರಸಾದ್ , ಸಿಬ್ಬಂದಿಗಳಾದ ಸತೀಶ್ , ಸಂತೋಷ್ ರಾಥೋಡ್ , ಗಡ್ಡಯ್ಯ ಹಿರೇಮಠ, ಮಲ್ಲಯ್ಯ, ನಾಗರತ್ನ ಬಾಲಕೃಷ್ಣ, ಸುಷ್ಮ , ರಿಯಾಜ್ ಅಹ್ಮದ್ , ಲೋಕೇಶ್, ಜೀವನ್ ಕುಮಾರ್, ಆನಂದ ಗಾಣಿಗ, ಹೇಮಂತ್ , ಶಿವಕುಮಾರ್, ರಾಘವೇಂದ್ರ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು