9:21 PM Saturday18 - May 2024
ಬ್ರೇಕಿಂಗ್ ನ್ಯೂಸ್
ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ…

ಇತ್ತೀಚಿನ ಸುದ್ದಿ

ಎಸ್ ಸಿಐ ಮಂಗಳೂರು ಲೀಜನ್ ಕಾರ್ಯದರ್ಶಿ ಶಾಲಿನಿ ಪಿ. ಸುವರ್ಣ ಹುಟ್ಟುಹಬ್ಬ: 100 ಮಂದಿ ನಿರ್ಗತಿಕರಿಗೆ ಆಹಾರ ವಿತರಣೆ

26/12/2021, 17:34

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ವತಿಯಿಂದ ಮಂಗಳೂರಿನ ಸುತ್ತಮುತ್ತಲಿನ ನಿರ್ಗತಿಕರು(Relieving the hunger) ಲೀಜನ್ ನ ಕಾರ್ಯದರ್ಶಿ ಶಾಲಿನಿ ಪ್ರಶಾಂತ್ ಸುವರ್ಣ ಅವರ ಹುಟ್ಟುಹಬ್ಬದ ಪ್ರಯುಕ್ತ 100 ಮಂದಿ ನಿರ್ಗತಿಕರಿಗೆ ಆಹಾರ ವಿತರಿಸಲಾಯಿತು. 


ಈ ಸಂದರ್ಭದಲ್ಲಿ ಮಂಗಳೂರು ಲೀಜನ್ ಅಧ್ಯಕ್ಷ ಜಿ.ಕೆ. ಹರಿಪ್ರಸಾದ್ ರೈ ಕಾರುಮೊಗರುಗುತ್ತು, ಸದಾನಂದ ಶೆಟ್ಟಿ, ಪ್ರತಿಭಾ ಶೆಟ್ಟಿ, ಪ್ರಶಾಂತ್ ಸುವರ್ಣ, ಹರಿಣಿ ಮತ್ತಿತ್ತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು