1:52 AM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಹೆಬ್ರಿ: ನಡೆದು ಕೊಂಡು ಹೋಗುತ್ತಿದ್ದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದು 90ರ ವೃದ್ಧೆ ಸಾವು

18/01/2022, 22:22

ಕಾರ್ಕಳ(reporterkarnataka.com) : ನಡೆದು ಕೊಂಡು ಹೋಗುತಿದ್ದಾಗ ಮೈ ವಾಲಿ ಕಾಲುಜಾರಿ ಬಾವಿಗೆ ಬಿದ್ದು ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಹೆಬ್ರಿ ಯಲ್ಲಿ ನಡೆದಿದೆ.

ಕಮಲ ಪೂಜಾರ್ತಿ(90) ಮೃತಪಟ್ಟವರು .ಜ.12ರಂದು ಮಗ ಶೇಖರ ಪೂಜಾರಿ ಮನೆಯಿಂದ ದೇವಿ ಪೂಜಾರಿ ಮನೆಗೆ ಕಮಲಾ ಪೂಜರ‍್ತಿಯವರು ನಡೆದುಕೊಂಡು ಹೋಗುವಾಗ ಮೈ ವಾಲಿ ಆಕಸ್ಮಿಕವಾಗಿ ಮನೆ ಹತ್ತಿರದ ಆವರಣವಿಲ್ಲದ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು