8:26 PM Thursday25 - April 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ರಸ್ತೆ ಕಾಮಗಾರಿ ಜತೆ ಕೆಟ್ಟು ನಿಂತ ಲಾರಿ; ತಾಸುಗಟ್ಟಲೆ ಟ್ರಾಫಿಕ್ ಜಾಮ್; ಜನರ ಪರದಾಟ

24/01/2022, 13:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಜತೆಗೆ ರಸ್ತೆಯಲ್ಲೇ ಕೆಟ್ಟು ನಿಂತ ಲಾರಿಯ ಹಿನ್ನೆಲೆಯಲ್ಲಿ ನಗರದ ಪವಿತ್ರವನದ ಬಳಿ ಟ್ರಾಫಿಕ್ ಜಾಮ್ ಉಂಟಾಗಿ ಸುಮಾರು 2 ಕಿಲೋಮೀಟರ್  ಉದ್ದಕ್ಕೆ ವಾಹನಗಳ ಸಾಲು ನಿಂತು ಕಚೇರಿ ಕೆಲಸಕ್ಕೆ ಹೋಗುವವರು ಪರದಾಡಿದ ಬೇಕಾದ ಘಟನೆ ಸೋಮವಾರ ನಡೆಯಿತು.


ನಗರದ ಪವಿತ್ರವನದ ಬಳಿಯಿಂದ ಲಕ್ಯಾ ಕ್ರಾಸ್ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿ ತಾಸುಗಟ್ಟಲೆ ವಾಹನ ಸವಾರರು ರಸ್ತೆಯಲ್ಲಿ ಕಾಯಬೇಕಾಯಿತು.

ರಸ್ತೆ ಕಾಮಗಾರಿ ಮಾಡುತ್ತಿರುವವರಿಗೆ ಜನರು ಹಿಡಿ ಶಾಪ ಹಾಕಿದರು.


ಚಿಕ್ಕಮಗಳೂರು ನಗರದ ಹೊರವಲಯದ ಪವಿತ್ರವನ, ಲಕ್ಯಾ ಕ್ರಾಸ್ ಬಳಿ ಟ್ರಾಫಿಕ್ ಜಾಮ್ ಉಂಟಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು