1:07 PM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ವಿಜಯಪುರ: ಸ್ವಾತಂತ್ರ್ಯ ಹೋರಾಟಗಾರ ರಾಯಣ್ಣನ 191ನೇ ಹುತಾತ್ಮ ದಿನಾಚರಣೆ

26/01/2022, 18:47

ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ

info.reporterkarnataka@gmail.com

ಹಾಲುಮತ ಹಿರಿಯರ ಸಲಹಾ ಸಮಿತಿ, ಜಿಲ್ಲಾ ಕುರುಬರ ಸಂಘ, ರಾಯಣ್ಣ ಯುವ ಸೇನೆ ವತಿಯಿಂದ ವಿಜಯಪುರ ಸೋಲಾಪುರ ಬೈಪಾಸ್ ರಸ್ತೆಯಲ್ಲಿರುವ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ 191ನೇ ರಾಯಣ್ಣನ ಹುತಾತ್ಮ ದಿನಾಚರಣೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯರ ಸಲಹಾ ಸಮಿತಿ ಅಧ್ಯಕ್ಷ ಅಶೋಕ್ ತಿಳಗೂಳಕರ, ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ದಯಾನಂದ ಸಂಗೊಗಿ, ಬೀರಪ್ಪ ಜುಮನಾಳ, ಎಚ್. ಎಸ್.ಜ್ಯೋತೇಪ್ಪಗೋಳ, ಸುರೇಶ್ ಪೂಜಾರಿ, ರವಿ ರಾಠೋಡ, ಅಪೀಲು ಪೂಜಾರಿ, ಎಸ್.ಎ.ದೋಡ್ಡಪ್ಪಗೋಳ, ಅಕ್ಷಯ ಪಾಲನೆ,  ಕುಮಾರ್ ಸುನಗದ, ಹರಿಬಾ ಪಾವನೆ, ವೈ.ಟಿ. ಸುಳಕೊಡ,ಬಾಳಪ್ಪ ಪೂಜಾರಿ, ಶ್ರೀಶೈಲ ಪೂಜಾರಿ, ವಿಜಯ ಕಲಾದಗಿ, ಎಸ್.ಕೆ. ಪೂಜಾರಿ, ಅಹಿಂದ ಮುಖಂಡ ಮಲ್ಲು ಬಿದರಿ, ರಾಯಣ್ಣ ಯುವ ಸೇನೆಯ ಉಪಾಧ್ಯಕ್ಷ ಶೇಖರ ತೋಳಮಟ್ಟಿ, ಶೀವು ವಾಲಿಕಾರ, ಶೀವಪ್ಪ ಘಂಟೆ, ಬಸವರಾಜ ಪಡಗಾನೂರ, ರಾಯಣ್ಣ ಯುವ ಸೇನೆ ವಿಜಯಪುರ ಇದರ ಸಂಸ್ಥಾಪಕ ಅಧ್ಯಕ್ಷ ದೇವಕಾಂತ ಬಿಜ್ಜರಗಿ.

ಇತ್ತೀಚಿನ ಸುದ್ದಿ

ಜಾಹೀರಾತು