6:40 AM Friday26 - April 2024
ಬ್ರೇಕಿಂಗ್ ನ್ಯೂಸ್
ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ

ಇತ್ತೀಚಿನ ಸುದ್ದಿ

ಚಳ್ಳಕೆರೆ  ಶ್ರೀ ಮಾರಮ್ಮ ದೇವಿಗೆ ಸಿಡಿ ಉತ್ಸವ: ಜಾತ್ರೆ ಗಂಗಾ ಪೂಜೆಯೊಂದಿಗೆ ಆರಂಭ

28/01/2022, 10:50

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲ್ಲೂಕಿನ ಸುಳ್ಳಹಟ್ಟಿ ಬಳಿ ಅದ್ದೂರಿಯಾಗಿ ಶ್ರದ್ದಾ ಭಕ್ತಿಯಿಂದ ಶ್ರೀ ಮಾರಮ್ಮ ದೇವಿಯ ಸಿಡಿ ಉತ್ಸವು ನೂರಾರು ಭಕ್ತಾಧಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು.

ಪ್ರತಿ ವರ್ಷವೂ ಕೂಡ ಗ್ರಾಮಸ್ಥರು ಮಾರಮ್ಮ ದೇವಿ ಜಾತ್ರೆಯನ್ನು ಸಂಪ್ರದಾಯದಂತೆ ಆಚರಣೆ ಮಾಡುತ್ತಾರೆ. ಈ ವರ್ಷವೂ ಕೂಡ ವರ್ಷದ ಮೊದಲೇ ಹಬ್ಬವನ್ನು ಗ್ರಾಮಸ್ಥರು ಸಡಗರ ಸಂಭ್ರದಿಂದ ಆಚರಣೆ ಮಾಡಿದರು. ಮಾರಮ್ಮ ದೇವಿ ಜಾತ್ರೆಯು ಗಂಗಾ ಪೂಜೆಯಿಂದ ಆರಂಭವಾಗಿ, ಕೆಂಡಾರ್ಜನೆ, ವೀರಪೋತುರಾಜಲು ಗಾವು ಸಿಗಿತು, ಸಿಡಿ ಉತ್ಸವ ಮೂಲಕ ಮಾರಮ್ಮ ದೇವಿ ಜಾತ್ರೆಗೆ ತೆರೆ ಬೀಳುತ್ತದೆ. ಶುಕ್ರವಾರ ಶ್ರೀಮಾರಮ್ಮ ದೇವಿ ಗುಡಿ ತುಂಬಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು