4:29 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ವೀಕೆಂಡ್ ನೈಟ್ ಕರ್ಫ್ಯೂ ಹಿಂತೆಗೆತ: ಮತ್ತೆ ವೈಭವಕ್ಕೆ ಮರಳಲಿದೆ ಕಂಬಳ ಜನಪದ ಕ್ರೀಡೆ

01/02/2022, 10:51

ಕಾರ್ಕಳ(reporterkarnataka.com): ಕೋವಿಡ್ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ನಿಂದಾಗಿ ವಾರಾಂತ್ಯದಲ್ಲಿ ನಡೆಯುತ್ತಿದ್ದ ಕಂಬಳ ಕೂಟಗಳನ್ನು ಸ್ಥಗಿತಗೊಳಿಸಲಾಗಿತ್ತು. ಜ.31 ರಿಂದ ಸರಕಾರ ವಾರಾಂತ್ಯ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂ ಗಳನ್ನು ರದ್ದುಗೊಳಿಸಿ ‌ಆದೇಶ ಹೊರಡಿಸಿದ್ದು  ಅರ್ಧಕ್ಕೆ ನಿಲ್ಲಿಸಲಾಗಿದ್ದ, ಕಂಬಳ ಕೂಟಗಳು ಮತ್ತೆ ಆರಂಭಗೊಳ್ಳಲಿದೆ.

ಫೆಬ್ರವರಿ 5ರಂದು ಕಾಂತಾವರ ಬಾರಾಡಿಬೀಡು ಸೂರ್ಯಚಂದ್ರ ಜೋಡುಕೆರೆ ಕಂಬಳ ದೊಂದಿಗೆ ಮತ್ತೆ ಕಂಬಳ ಕೂಟ ಆರಂಭವಾಗಲಿದೆ ಎಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು