6:57 PM Saturday18 - May 2024
ಬ್ರೇಕಿಂಗ್ ನ್ಯೂಸ್
ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ…

ಇತ್ತೀಚಿನ ಸುದ್ದಿ

ಜೇಸಿ ಬಿ.ಸಿ.ರೋಡ್ ಪವರ್ ಸ್ಟಾರ್ ಘಟಕ ಪದಗ್ರಹ: ಸುಬ್ರಹ್ಮಣ್ಯ ಕೆ. ನೂತನ ಅಧ್ಯಕ್ಷ

03/02/2022, 09:08

ಬಂಟ್ವಾಳ(reporterkarnataka.com): ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಜೇಸಿ ಬಿ.ಸಿ.ರೋಡ್ ಪವರ್ ಸ್ಟಾರ್ ಘಟಕದ ಪದಗ್ರಹಣ ಸಮಾರಂಭ ನಡೆಯಿತು. 

ಜೇಸಿ ಮಂಗಳೂರು ಇಂಪ್ಯಾಕ್ಟ್‌ ಪ್ರವರ್ತಿತ ಜೆಸಿಐ ಬಿ.ಸಿ. ರೋಡ್ ಪವರ್ ಸ್ಟಾರ್ ಗೆ ಸುಬ್ರಹ್ಮಣ್ಯ ಕೆ. ನೂತನ ಅಧ್ಯಕ್ಷರಾಗಿ, ಸುಧೀರ್ ಕುಮಾರ್ ಶೆಟ್ಟಿ ಕಾರ್ಯದರ್ಶಿಯಾಗಿ, ಮರೀಟಾ ಕ್ರಿಸ್ಟೀನ್ ಡಿ. ಜತೆ ಕಾರ್ಯದರ್ಶಿಯಾಗಿ,  ಸುಭಾಶ್  ರೈ ಖಜಾಂಚಿಯಾಗಿ ಅಧಿಕಾರ ಸ್ವೀಕರಿಸಿದರು.

ಉಪಾಧ್ಯಕ್ಷರಾಗಿ ಮಹೇಶ್ ಶೆಟ್ಟಿ, ಅಶ್ರಫ್ ಎಂ.ಬಿ, ಸತೀಶ್ ಸಂಪಾಜೆ, ಸುನಿಲ್ ಮುಡ್ಡಾಜೆ ರಾಯಿ, ಸುರೇಶ್ ಮರೋಳಿ, ಪ್ರಥಮ ಮಹಿಳೆಯಾಗಿ ಪುನೀತಾ ಎಸ್., ಜ್ಯೂನಿಯರ್ ಜೇಸಿ ಅಧ್ಯಕ್ಷರಾಗಿ ಕನಿಷ್ಕ್ ಎಸ್. ರೈ, ನಿರ್ದೇಶಕರು ಮತ್ತು ಘಟಕದ ವಿವಿಧ ಜವಾಬ್ದಾರಿಗಳನ್ನು ಅರ್ಜುನ್ ಆಳ್ವ, ಅನುಪಮಾ ಎಸ್. ಕಡಬ, ರವಿರಾಜ್ ಶೆಟ್ಟಿ ಪಾಲ್ತಾಜೆ, ಸುಹಾಸ್ ಕೆ. ಕಲ್ಲಡ್ಕ, ದೀಪಕ್ ರೈ ದೇರಳಕಟ್ಟೆ, ರೋಹಿತ್ ರಾಯಿ, ನಾಗರಾಜ್ ಶೆಟ್ಟಿ ಮೊಡಂಕಾಪು, ಶರತ್ ಕಲ್ಲಡ್ಕ, ವಿದ್ಯಾ ಎಸ್. ರೈ, ಭವ್ಯಾ ಸುಧೀರ್ ಶೆಟ್ಟಿ, ಬೇಬಿ ಸತೀಶ್ ಅವರಿಗೆ ನಿಯೋಜಿಸಲಾಯಿತು.

ಬಿ.ಸಿ.ರೋಡ್‌ನ ವಕೀಲ ಕಾರ್ತಿಕ್ ಎಂ . ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೈದ್ಯರಾದ ಡಾ.ಪ್ರದೀಪ್ ಕುಮಾರ್ ಶೆಟ್ಟಿ ಹಾಗೂ ಪೂರ್ವ ವಲಯಾಧ್ಯಕ್ಷರಾದ ರಾಕೇಶ್ ಕುಂಜೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ವಲಯ ಉಪಾಧ್ಯಕ್ಷ ದೀಪಕ್ ಗಂಗೂಲಿ ಗೌರವ ಅತಿಥಿಗಳಾಗಿದ್ದರು. ಜೆಸಿಐ ಮಂಗಳೂರು ಇಂಪ್ಯಾಕ್ಟ್ ಅಧ್ಯಕ್ಷರಾದ ಅನೀಶಾ ಗಂಗೂಲಿ, ಪ್ರಾಜೆಕ್ಟ್ ಡೈರೆಕ್ಟರ್ ಬಿ.ಡಿ.ದತ್ತಾತ್ತೇಯ, ಜೆಸಿಐ ಮಂಗಳೂರು ಇಂಪ್ಯಾಕ್ಟ್ ನಿಕಟಪೂರ್ವ ಅಧ್ಯಕ್ಷರಾದ ರವಿರಾಜ್ ಎ.ಪಿ. ಮತ್ತಿತರರು ಉಪಸ್ಥಿತರಿದ್ದರು. ರಾಷ್ಟ್ರೀಯ ತರಬೇತುದಾರ ಚೇತನಾ ದತ್ತಾತ್ರೇಯ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು