10:01 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಸಂಡೂರು: ರಾಜ್ಯ ರೈತ ಸಂಘದ ತಾಲೂಕು ಘಟಕ ಅಸ್ತಿತ್ವಕ್ಕೆ; ಅಧ್ಯಕ್ಷ ಮೇಟಿ ಚಂದ್ರಶೇಖರ್  

05/02/2022, 20:08

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕ ರಾಜ್ಯ ಹಾಗೂ ಜಿಲ್ಲಾ ಪ್ರಮುಖರ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿದೆ. ಪದಾಧಿಕಾರಿಗಳ ಆಯ್ಕೆ ಜರುಗಿತು. ಗೌರವಾಧ್ಯಕ್ಷ ಸಯ್ಯದ್ ಸಾಬ್, ಅಧ್ಯಕ್ಷ ಮೇಟಿ ಚಂದ್ರಶೇಖರ, ಕಾರ್ಯಧ್ಯಕ್ಷರಾಗಿ ಉಪಾಧ್ಯಕ್ಷರು ಕಜ್ಜೀರಪ್ಪ ಹಾಗೂ ಧರ್ಮಾಪುರ ಕಾರ್ತೀಕ, ಪ್ರಧಾನ ಕಾರ್ಯದರ್ಶಿಯಾಗಿ ದೊಡ್ಡಮಲ್ಲಯ್ಯ, ಉಪಾಧ್ಯಕ್ಷರಾಗಿ ಸಯದ್ ಸಾಬ್, ದೇವೇಂದ್ರಪ್ಪ, ಪ್ರವೀಣ, ಶಿವಕುಮಾರ, ಪ್ರವೀಣ ಸ್ವಾಮಿ, ಸಹ ಕಾರ್ಯದರ್ಶಿಗಳಾಗಿ ಬಾಬಯ್ಯ, ಭೀಮ ರೆಡ್ಡಿ, ಲೋಕೇಶ ರೆಡ್ಡಿ, ಪಂಪಾಪತಿ, ಸಂಚಾಲಕರಾಗಿ ಬದ್ರಿನಾಥ, ಕುಮಾರಸ್ವಾಮಿ, ರೇವಣ್ಣ, ಉಮೇಶ. ಸಲಹಾ ಸಮಿತಿಯ ಸದಸ್ಯರಾಗಿ ಮರಿಚಿತ್ತಪ್ಪ, ವೀರೇಶಪ್ಪ, ಬಸವರಾಜ, ಉಜ್ಜಿನಪ್ಪ, ಯರ್ರಿಸ್ವಾಮಿ ರೆಡ್ಡಿ ನೇಮಕವಾಗಿದ್ದಾರೆ. 

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಬಿ.ಗೋಣಿ ಬಸಪ್ಪ, ವಿಜಯನಗರ ಜಿಲ್ಲಾಧ್ಯಕ್ಷ ಬಿ.ಸಿದ್ದನಗೌಡ, ಬಳ್ಳಾರಿ ಜಿಲ್ಲಾಧ್ಯಕ್ಷ ಎಂ.ಎಲ್.ಕೆ.ನಾಯ್ಡು, ಜಿಲ್ಲಾ ಮುಖಂಡರಾದ ಎಂ.ಈಶ್ವರಪ್ಪ, ಎಂ.ಬಸವರಾಜ,ವಿ.ನಾಗರಾಜ,ಮಾರೆಣ್ಣ,ಉಜ್ಜಿಯ್ಯ,ವಿರುಪಾಕ್ಷ,ಪ್ರಕಾಶ,ಗಂಗಾಧರ ಮುಂತಾದ ಮುಖಂಡರು ಉಪಸ್ಥಿತರಿದ್ದರು.

 

ಇತ್ತೀಚಿನ ಸುದ್ದಿ

ಜಾಹೀರಾತು