4:26 PM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಪುತ್ತೂರು: ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಂದ ಪ್ಲಾಸ್ಟಿಕ್ ಮನೆ ನಿರ್ಮಾಣ!

13/02/2022, 09:54

ಪುತ್ತೂರು(reporterkarnataka.com): ಕಡಿಮೆ ಉಪಯುಕ್ತತೆ ಮತ್ತು ಪರಿಸರದ ಮೇಲೆ ಹೆಚ್ಚಿನ ಪ್ರತಿಕೂಲ ಪರಿಣಾಮ ಬೀರುವ,  ಗುರುತಿಸಲಾದ ಕೆಲವೊಂದು ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ಹಂತ ಹಂತವಾಗಿ ನಿರ್ಮೂಲನೆ ಮಾಡುವ ಸರಾರದ ಬದ್ಧತೆಯನ್ನು ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು  ಮಾಡಿದರು.

ಅಭಿವೃದ್ಧಿಯ ಜೊತೆಜೊತೆಗೇ ಬೆಳೆದು ಬಂದು ಅವನತಿಗೂ ಕಾರಣವಾಗುತ್ತಿರುವ ವಸ್ತು ಪ್ಲಾಸ್ಟಿಕ್. ಇಂದು  ನಾವು ಉತ್ಪಾದಿಸುವ ಪ್ಲಾಸ್ಟಿಕ್‌ನಲ್ಲಿ ಹೆಚ್ಚಿನ ಮಟ್ಟದ ಪ್ಲಾಸ್ಟಿಕ್ ವಸ್ತುವನ್ನು ಒಂದು ಬಾರಿ ಬಳಸಿ ಎಸೆಯಲಾಗುತ್ತದೆ. 

ಅದಕ್ಕಾಗಿ ಎಲ್ಲೆಂದರಲ್ಲಿ ಕಸಗಳನ್ನು ಬಿಸಾಡುವ ಬದಲು ಪ್ಲಾಸ್ಟಿಕ್ ಮನೆ ಎಂದು ಹೊಸ ಆಲೋಚನೆಯ ಮೂಲಕ ರೂಪುಗೊಂಡು ಹಾಗೂ ಜಾಗೃತಿ ಮೂಡಿಸುವ ಸಲುವಾಗಿ ಸ್ವಚ್ಛ ಪರಿಸರವಾಗಿಸಲು ಈ ಉತ್ತಮ ರೀತಿಯ ಕಾರ್ಯವು ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಂದ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು