3:48 AM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಐಪಿಎಲ್ ಹರಾಜು: ಸಚಿನ್ ಪುತ್ರ 30 ಲಕ್ಷಕ್ಕೆ ಬಿಕರಿ; ಖರೀದಿಯಾಗದೆ ಉಳಿದ ಸುರೇಶ್ ರೈನಾ

14/02/2022, 14:01

ಹೊಸದಿಲ್ಲಿ(reporterkarnataka.com): 2022ನೇ ಸಾಲಿನ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರನ್ನು ಮುಂಬೈ ಇಂಡಿಯನ್ಸ್ ತಂಡವು 30 ಲಕ್ಷ ರೂ.ಗೆ ಖರೀದಿ ಮಾಡಿದೆ.

ಆದರೆ 2008ರಿಂದ 2021ರವರೆಗೆ ಐಪಿಎಲ್ ನಲ್ಲಿದ್ದ ಖ್ಯಾತ ಆಟಗಾರ, ಚಿನ್ನ ತಲಾ ಎಂದೇ ಖ್ಯಾತಿ ಪಡೆದಿದ್ದ ಸುರೇಶ್ ರೈನಾ ಅವರನ್ನು ಯಾವುದೇ ತಂಡಗಳೂ ಖರೀದಿಸಿಲ್ಲ. ಈ ಹಿನ್ನೆಲೆಯಲ್ಲಿ ಅವರ ಸಾಧನೆಯನ್ನು ಮೆಲುಕುಹಾಕುತ್ತಿರುವ ಅವರ ಅಪಾರ ಪ್ರಮಾಣದ ಅಭಿಮಾನಿಗಳು, ಕಾಲ ಬದಲಾಗಲಿದೆ ಸಂತಸದಿಂದಿರಿ ಎಂದು ಅಭಿಮಾನದ ಮಾತುಗಳನ್ನಾಡಿದ್ದಾರೆ.

ಬಿಕರಿಯಾಗದ ಸುರೇಶ್ ರೈನಾ: ಅಭಿಮಾನಿಗಳಿಂದ ಟ್ವೀಟ್ ಪ್ರತಿಕ್ರಿಯೆ..?

ನಾವು ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ.

ನೀವಿಲ್ಲದ ಈ ಬಾರಿಯ ಪಂದ್ಯಾವಳಿಯ ಇತಿಹಾಸ ಬರಿದಿರಲಿದೆ.

ನೀವಿಲ್ಲದೆ ಐಪಿಎಲ್ ಪೂರ್ತಿ ಎನಿಸಲ್ಲ, ಅಲಭ್ಯತೆ ನಂಬಲಾಗುತ್ತಿಲ್ಲ.

ಎಂದೆಂದಿಗೂ ನೀವೇ ನಮ್ಮ ಚಿನ್ನ ತಲಾ.2021ರಲ್ಲಿ ಸಿಎಸ್ ಕೆ ಗೆದ್ದರೆ ಎಂ.ಎಸ್.ಧೋನಿ ಅವರನ್ನು 2022ರಲ್ಲೂ ಆಡಿ ಎಂದು ಮನವೊಲಿಸುವೆ ಎಂದು ರೈನಾ ಹೇಳಿದ್ದರು. ಈಗ ಧೋನಿ ಆಟವಾಡಲಿದ್ದಾರೆ. ಆದರೆ ರೈನಾ ಅಲಭ್ಯರಾಗಿದ್ದಾರೆ. ಸಿಎಸ್ ಕೆ ಗೆ ಇದೆಂಥಾ ಆಘಾತ..?ಪ್ರಕ್ರಿಯೆಯಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರನ್ನು ಮುಂಬೈ ಇಂಡಿಯನ್ಸ್ ತಂಡವು 30 ಲಕ್ಷ ರೂ.ಗೆ ಖರೀದಿ ಮಾಡಿದೆ.

ಆದರೆ 2008ರಿಂದ 2021ರವರೆಗೆ ಐಪಿಎಲ್ ನಲ್ಲಿದ್ದ ಖ್ಯಾತ ಆಟಗಾರ, ಚಿನ್ನ ತಲಾ ಎಂದೇ ಖ್ಯಾತಿ ಪಡೆದಿದ್ದ ಸುರೇಶ್ ರೈನಾ ಅವರನ್ನು ಯಾವುದೇ ತಂಡಗಳೂ ಖರೀದಿಸಿಲ್ಲ. ಈ ಹಿನ್ನೆಲೆಯಲ್ಲಿ ಅವರ ಸಾಧನೆಯನ್ನು ಮೆಲುಕುಹಾಕುತ್ತಿರುವ ಅವರ ಅಪಾರ ಪ್ರಮಾಣದ ಅಭಿಮಾನಿಗಳು, ಕಾಲ ಬದಲಾಗಲಿದೆ ಸಂತಸದಿಂದಿರಿ ಎಂದು ಅಭಿಮಾನದ ಮಾತುಗಳನ್ನಾಡಿದ್ದಾರೆ.

ಬಿಕರಿಯಾಗದ ಸುರೇಶ್ ರೈನಾ: ಅಭಿಮಾನಿಗಳಿಂದ ಟ್ವೀಟ್ ಪ್ರತಿಕ್ರಿಯೆ..?

ನಾವು ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ.

ನೀವಿಲ್ಲದ ಈ ಬಾರಿಯ ಪಂದ್ಯಾವಳಿಯ ಇತಿಹಾಸ ಬರಿದಿರಲಿದೆ.

ನೀವಿಲ್ಲದೆ ಐಪಿಎಲ್ ಪೂರ್ತಿ ಎನಿಸಲ್ಲ, ಅಲಭ್ಯತೆ ನಂಬಲಾಗುತ್ತಿಲ್ಲ.

ಎಂದೆಂದಿಗೂ ನೀವೇ ನಮ್ಮ ಚಿನ್ನ ತಲಾ.2021ರಲ್ಲಿ ಸಿಎಸ್ ಕೆ ಗೆದ್ದರೆ ಎಂ.ಎಸ್.ಧೋನಿ ಅವರನ್ನು 2022ರಲ್ಲೂ ಆಡಿ ಎಂದು ಮನವೊಲಿಸುವೆ ಎಂದು ರೈನಾ ಹೇಳಿದ್ದರು. ಈಗ ಧೋನಿ ಆಟವಾಡಲಿದ್ದಾರೆ. ಆದರೆ ರೈನಾ ಅಲಭ್ಯರಾಗಿದ್ದಾರೆ. ಸಿಎಸ್ ಕೆ ಗೆ ಇದೆಂಥಾ ಆಘಾತ..?

ಇತ್ತೀಚಿನ ಸುದ್ದಿ

ಜಾಹೀರಾತು