1:57 PM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಮಸ್ಕಿ ವೀರಶೈವ ವಿದ್ಯಾವರ್ಧಕ ಸಂಘದ ಶಾರದಾ ಆಂಗ್ಲ ಮಾಧ್ಯಮ ಶಾಲೆಯ ಕಟ್ಟಡ ಭೂಮಿ ಪೂಜೆ 

15/02/2022, 10:43

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ವೀರಶೈವ ವಿದ್ಯಾವರ್ಧಕ ಸಂಘದಡಿಯಲ್ಲಿ ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯ ಕಟ್ಟಡ ಭೂಮಿ ಪೂಜೆ ಕಾರ್ಯಕ್ರಮ ನಡೆಯಿತು.

ಶ್ರೀ  ಷಬ್ರ ವರರುದ್ರಮುನಿ ಶಿವಾಚಾರ್ಯರು ಶುಭ ಹಾರೈಸಿ ಮಾತನಾಡಿದರು. ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು ಭೂಮಿಪೂಜೆ ನೆರವೇರಿಸಿದರು. ಮಸ್ಕಿ ಕ್ಷೇತ್ರದಲ್ಲಿ ಒಂದು ಉತ್ತಮ ಶಾಲೆಯಾಗಿ ನಿರ್ಮಾಣಗೊಂಡು. ಗ್ರಾಮೀಣ ಪ್ರದೇಶದ  ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಶಿಕ್ಷಣ ನೀಡಲಿ ಎಂದು ಶುಭ ಹಾರೈಸಿದರು.

ಅಂದಾನಪ್ಪ ಗುಂಡಳ್ಳಿ, ಮಹಾದೇವಪ್ಪ ಗೌಡ, ಪೊಲೀಸ್ ಪಾಟೀಲ್, ಸಿದ್ದಲಿಂಗಯ್ಯಸ್ವಾಮಿ, ಮಲ್ಲಪ್ಪ ಕುಡಿತಿನಿ, ಡಾ. ಬಿ.ಎಚ್. ದಿವಟರ ವೀರೇಶಪ್ಪ ಯಂಬಲದ, ಅಪ್ಪಾಜಿ ಗೌಡ ಪಾಟೀಲ್,  ಷಡಕ್ಷರಪ್ಪ ಬಾಳೆಕಾಯಿ, ವೀರೇಶ ಸೌದ್ರಿ,  ಶ್ರೀ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶಿವರಾಜ ಯಂಬಲದ, ಉಪಾಧ್ಯಕ್ಷ ಆನಂದ್ ದೇಶಮುಖಿ, ಶರಣಬಸವ ಸೊಪ್ಪಿಮಠ, ಮಂಜುನಾಥ್ ಮಾಟೂರು, ಅಮರೇಶ್ ಬ್ಯಾಳಿ, ಶಶಿಕಾಂತ ಹರಸುರು, ಮಲ್ಲಿಕಾರ್ಜುನ ಹಿರೇಮಠ ಶಾಲೆಯ  ಭೂಮಿ ಪೂಜೆ ಕಾರ್ಯಕ್ರಮವನ್ನು ನೆರವೇರಿಸಿದರು. ಇದೇ ಸಂದರ್ಭದಲ್ಲಿ ಊರಿನ ಹಿರಿಯರು ಪುರಸಭೆ ಸದಸ್ಯರು ಹಾಗೂ  ಶ್ರೀ ಶಾರದಾ ಶಾಲೆಯ ಮುದ್ದು ಮಕ್ಕಳು ಮತ್ತು ಪಾಲಕರು ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು