5:17 AM Monday6 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಕುಕ್ಕೆ ಸುಬ್ರಹ್ಮಣ್ಯ: ಬಿಕಾಂ ವಿದ್ಯಾರ್ಥಿಗಳಿಂದ ಕೊಡಗಿನ ಸಣ್ಣ ಕೈಗಾರಿಕಾ ಕ್ಷೇತ್ರಕ್ಕೆ ಭೇಟಿ

04/03/2022, 22:01

ಸುಬ್ರಹ್ಮಣ್ಯ(reporterkarnataka.com): ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಆಶ್ರಯದಲ್ಲಿ ವಾಣಿಜ್ಯ ಮತ್ತು ಉದ್ಯಮಾಡಳಿತ ವತಿಯಿಂದ  ತೃತೀಯ ಬಿಕಾಂ 93 ವಿದ್ಯಾರ್ಥಿಗಳು ಕೊಡಗು ಜಿಲ್ಲೆಯ ಸಣ್ಣ ಕೈಗಾರಿಕಾ ಕ್ಷೇತ್ರಕ್ಕೆ ಭೇಟಿ ನೀಡಿದರು.

ಈ ಕೈಗಾರಿಕಾ ಭೇಟಿಯಲ್ಲಿ ವಾಣಿಜ್ಯ ಮತ್ತು ಉದ್ಯಮ ಆಡಳಿತ ಘಟಕದ ಮುಖ್ಯಸ್ಥರಾದ ಲತಾ ಬಿಟಿ ಹಾಗೂ ಉಪನ್ಯಾಸಕರಾದ ರಮ್ಯಾ ಎಂ ಹಾಗೂ ಡಾ.ನೀತು ಸೂರಜ್  ಅವರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು