4:12 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಜೆಪ್ಪು ವಾರ್ಡ್:  ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ

11/04/2022, 23:22

ಮಂಗಳೂರು(reporterkarnataka.com): ಮಹಾನಗರ ಪಾಲಿಕೆಯ ಜೆಪ್ಪು ವಾರ್ಡಿನಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಶಾಸಕ ಕಾಮತ್, ಜೆಪ್ಪು ವಾರ್ಡಿನ ಸೂಟರ್ ಪೇಟೆಯ 2ನೇ ಮುಖ್ಯ ರಸ್ತೆ ಹಾಗೂ  3ನೇ ಅಡ್ಡರಸ್ತೆ, 5ನೇ ಅಡ್ಡರಸ್ತೆ, 8ನೇ ಅಡ್ಡರಸ್ತೆಯ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸಲಾಗಿದೆ. ಅಭಿವೃದ್ಧಿ ಕಾರ್ಯಕ್ಕೆ ಸಾರ್ವಜನಿಕರ ಸಹಕಾರ ಅತೀ ಅಗತ್ಯವಾಗಿದ್ದು ಕಾಮಗಾರಿ ಪೂರ್ಣಗೊಳ್ಳುವ ವರೆಗೂ ಸಹಕರಿಸಬೇಕೆಂದು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.

ಜೆಪ್ಪು ವಾರ್ಡ್ ಮನಪಾ ಸದಸ್ಯ ಭರತ್ ಕುಮಾರ್ ಎಸ್, ಪಾಲಿಕೆ ನಾಮನಿರ್ದೇಶಿತ ಸದಸ್ಯ ರಮೇಶ್ ಕಂಡೆಟ್ಟು, ಮಂಡಲ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸುರೇಖಾ ರಾವ್, ಮಂಡಲ ಹಿಂದುಳಿದ ವರ್ಗಗಳ ಮೋಚಾದ ಪ್ರಧಾನ ಕಾರ್ಯದರ್ಶಿ ಗೌತಮ್ ಬೋಳಾರ್, ಎಸ್‌ಸಿ ಮೋರ್ಚಾ ಅಧ್ಯಕ್ಷ ರಘುವೀರ್ ಬಾಬುಗುಡ್ಡೆ, ಮಂಡಲ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಜಿತ್ ಡಿಸಿಲ್ವ, ಅರ್ಶದ್ ಪೋಪಿ, ಮಂಡಲ ಯುವ ಮೋರ್ಚಾ ಉಪಾಧ್ಯಕ್ಷ ಘಣಶ್ಯಾಮ್, ಶಕ್ತಿಕೇಂದ್ರ ಅಧ್ಯಕ್ಷೆ ಅಮಿತಾ ಕೆ, ಬೂತ್ ಅಧ್ಯಕ್ಷರಾದ ವಾಣಿಶ್ರೀ, ತರುಣ್ ಬಪ್ಪಾಲ್, ಜನಾರ್ಧನ್,  ರವೀಂದ್ರ ಎಸ್, ಶೈಲೇಶ್ ಕುಮಾರ್, ಪದ್ಮಾಕರ್, ಪ್ರಶಾಂತ್ ಕನಕರಬೆಟ್ಟು, ನಿರಂಜನ್ ಕುಮಾರ್ ಎಸ್, ಹೇಮಂತ್, ರಾಜೇಶ್ ಕುಮಾರ್,  ವಿಜಯ್ ಬೆನೆಡಿಕ್ಟ್, ಚಿತ್ರಾ ಬಪ್ಪಾಲ್, ನವೀನ್, ಬಾಬು, ಸಂತೋಷ್ ಕೋಟ್ಯಾನ್, ಸಂದೀಪ್ ಎಸ್, ಚಂದ್ರಹಾಸ್, ರಾಜ, ಕಿಶೋರ್, ತಾರಮಣಿ, ಇಂದಿರಾ, ಬೇಬಿ, ದೀನಾ, ಗಾಯತ್ರಿ ದೇವಿ, ವಿಶ್ವನಾಥ್ ಉಳ್ಳಾಲ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು