1:46 AM Sunday5 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಮಂಗಳೂರು ಲೀಜನ್ ನಿಂದ ಗಿಡ ನೆಡುವ ಹಾಗೂ ಸ್ವಚ್ಛತಾ ಕಾರ್ಯಕ್ರಮ  

02/05/2022, 21:44

ಮಂಗಳೂರು(reporterkarnataka.com):ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಮಂಗಳೂರು ಲೀಜನ್ ವತಿಯಿಂದ ಭಾನುವಾರ ಬೆಳಗ್ಗೆ 7.30 ರಿಂದ 9.30ರ ವರೆಗೆ ನಗರದ ಮಣ್ಣಗುಡ್ಡೆ ಪ್ರದೇಶದ  ರಸ್ತೆ ವಿಭಾಜಕಗಳಲ್ಲಿ ಸ್ವಚ್ಛ ಭಾರತ್ ಯೋಜನೆಯಡಿ ಗಿಡಗಳಿಗೆ ನೀರುಣಿಸುವ, ಗಿಡಗಳನ್ನು ನೆಡುವ ಹಾಗೂ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. 


ಕಾರ್ಯಕ್ರಮದಲ್ಲಿ ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಮಂಗಳೂರು ಲೀಜನ್ ನ ನೂತನ ಅಧ್ಯಕ್ಷ ಕಿಶೋರ್ ಫೆರ್ನಾಂಡೀಸ್, ನೂತನ ಕಾರ್ಯದರ್ಶಿ ಫ್ಲೇವಿ ಗ್ಲ್ಯಾಡಿಸ್ ಡಿಮೆಲ್ಲೋ, ಮಾಜಿ ಅಧ್ಯಕ್ಷರಾದ ಹರಿಪ್ರಸಾದ್ ರೈ ಕಾರಮೊಗರುಗುತ್ತು, ಜತೆ ಕಾರ್ಯದರ್ಶಿ ಹಾಗೂ ಪಿಆರ್ ಒ ಲತಾ ಕಲ್ಲಡ್ಕ, ಸೀನಿಯರೇಟ್ ಕಾರ್ಯದರ್ಶಿ ಮಾಲತಿ ಶೆಟ್ಟಿ, ಮಂಗಳೂರು ಬ್ಲೂಂನ ಸುರೇಂದ್ರ ಶ್ರೀಯಾನ್, ಅಕ್ಷಯ್, ಸುಮಾ ಮತ್ತಿತ್ತರರು ಭಾಗವಹಿಸಿದ್ದರು.

ಕಳೆದ ಒಂದು ವರ್ಷದಿಂದ ನಿಕಟಪೂರ್ವ ಅಧ್ಯಕ್ಷರಾದ ಹರಿಪ್ರಸಾದ್ ರೈ ಅವರಿಂದ ಆರಂಭಗೊಂಡ ಈ ಯೋಜನೆಯನ್ನು ಇದೀಗ ನೂತನ ಅಧ್ಯಕ್ಷ ಕಿಶೋರ್ ಫೆರ್ನಾಂಡೀಸ್ ಅವರು ಮುಂದುವರಿಸಿಕೊಂಡು ಹೋಗುತ್ತಿರುವುದು ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸಂಸ್ಥೆಗೆ ಹೆಮ್ಮೆಯ ವಿಚಾರ.

ಇತ್ತೀಚಿನ ಸುದ್ದಿ

ಜಾಹೀರಾತು