9:57 PM Sunday5 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಸುಬ್ರಹ್ಮಣ್ಯ ಪರಾಡ್ಕರ್ ಗೆ ವಿಪ್ರಭೂಷಣ ಪ್ರಶಸ್ತಿ: ನಾಳೆ ಅಶ್ವತ್ಥಪುರದಲ್ಲಿ ಪ್ರದಾನ

04/05/2022, 11:06

ಮೂಡುಬಿದರೆ(reporterkarnataka.com): ನಾರಾಯಣಾನಂದ ಸರಸ್ವತಿ ಸ್ವಾಮಿ ಟ್ರಸ್ಟ್ ವತಿಯಿಂದ ನೀಡಲಾಗುವ 

ವಿಪ್ರ ಭೂಷಣ ಪ್ರಶಸ್ತಿ ಈ ಬಾರಿ ವೇದಮೂರ್ತಿ‌ ಸುಬ್ರಹ್ಮಣ್ಯ ಭಟ್ ಪರಾಡ್ಕರ್ ಅವರಿಗೆ ಲಭಿಸಿದೆ. 

ಮೇ 5ರಂದು ಸಂಜೆ 4 ಗಂಟೆಗೆ ಅಶ್ವತ್ಥಪುರ ಶ್ರೀಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು  ಮ್ಯಾನೇಜಿಂಗ್ ಟ್ರಸ್ಟಿ ಯಜ್ಞೇಶ್ವರ ಭಟ್ ತಿಳಿಸಿದ್ದಾರೆ.

ಕಟೀಲು ಆನುವಂಶಿಕ ಅರ್ಚಕ ಕಮಲಾದೇವಿ ಪ್ರಸಾದ ಆಸ್ರಣ್ಣ, ಆಶ್ವತ್ಥಪುರ ಕ್ಷೇತ್ರ ಆಡಳಿತ ಮೊಕ್ತೇಸರ ಎಲ್.ವಿ. ರಘುನಾಥ್ ಭಟ್, ಟ್ರಸ್ಟಿ ಕಿರಣ್ ಮಂಜನಬೈಲ್, ಉಡುಪಿ ಯುವ ಬ್ರಾಹ್ಮಣ ಪರಿಷತ್ ಅಧ್ಯಕ್ಷ ಚೈತನ್ಯ ಎಂ.ಜಿ., ಸಂಸ್ಕೃತ ವಿದ್ವಾಂಸ ಎ.ವಿದ್ಯನಾಥ ಶಾಸ್ತ್ರಿ ಜೋಶಿ ಭಾಗವಹಿಸುವರು. 

ಬಳಿಕ ಕದ್ರಿ ಯಕ್ಷ ಕೂಟ ವತಿಯಿಂದ ರಾಮಚಂದ್ರ ಭಟ್ ಎಲ್ಲೂರು ನಿರ್ದೇಶನದಲ್ಲಿ, ಜಿತೇಂದ್ರ ಕುಂದೇಶ್ವರ ಸಂಯೋಜನೆಯಲ್ಲಿ “ಶಶಿಪ್ರಭಾ ಪರಿಣಯ” ಕಾಲಮಿತಿ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. 
ವೇದಮೂರ್ತಿ
ಶಿವಾನಂದ ಕೆ. ನೇತೃತ್ವದಲ್ಲಿ ಪ್ರಶಸ್ತಿ ಪುರಸ್ಕೃತರ ಪುರ ಮೆರವಣಿಗೆ ನಡೆಯಲಿದೆ. ರಾಜೇಶ್ವರ ಭಟ್, ವಿಷ್ಣು ಮೂರ್ತಿ ಭಟ್, ಛಾಯಾಪತಿ ಕಂಚಿಬೈಲ್ ಭಾಗವಹಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು