11:00 AM Wednesday24 - April 2024
ಬ್ರೇಕಿಂಗ್ ನ್ಯೂಸ್
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು…

ಇತ್ತೀಚಿನ ಸುದ್ದಿ

ಮಂಗಳೂರು ಆಚಾರ್ಯ ಮಠಕ್ಕೆ ಸತ್ಯಾತ್ಮ ತೀರ್ಥ ಶ್ರೀಗಳ ಭೇಟಿ: ಪೂರ್ಣ ಕುಂಭ ಸ್ವಾಗತ

09/05/2022, 21:39

ಮಂಗಳೂರು(reporterkarnataka.com) : 

ಚಿತ್ರ : ಮಂಜು ನೀರೇಶ್ವಾಲ್ಯ 

ನಗರದ ರಥಬೀದಿಯಲ್ಲಿರುವ ಶ್ರೀ ಆಚಾರ್ಯ ಮಠ ಹಾಗೂ ಶ್ರೀ ವೆಂಕಟರಮಣ ದೇವಳಕ್ಕೆ ಉತ್ತರಾದಿ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ  ಶ್ರೀ ಸತ್ಯಾತ್ಮ ತೀರ್ಥ  (ಶ್ರೀ ಶ್ರೀ ೧೦೦೮ ಸತ್ಯಾತ್ಮ ತೀರ್ಥ ಸ್ವಾಮಿಗಳು) ಶ್ರೀ ಆಚಾರ್ಯಮಠದ ಪಂಡಿತ್ ನರಸಿಂಹ ಆಚಾರ್ಯರ ವಿನಂತಿ ಮೇರೆಗೆ ಆಗಮಿಸಿದ್ದು ಶ್ರೀಗಳವರು ಶ್ರೀ ಭದ್ರ ನರಸಿಂಹ ದೇವರ ಹಾಗೂ ಶ್ರೀ ವೀರ ವೆಂಕಟೇಶ ದೇವರ ದರ್ಶನ ಪಡೆದರು.

ಪ್ರಾರಂಭದಲ್ಲಿ ಶ್ರೀಗಳವರಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಬಳಿಕ ಶ್ರೀಗಳವರ ಪಾದ ಪೂಜೆ ನೆರವೇರಿತು. ಶ್ರೀ ಆಚಾರ್ಯಮಠ ಕುಟುಂಬಸ್ಥರಿಗೆ ಶ್ರೀಗಳವರು ಫಲ ಮಂತ್ರಕ್ಷತೆ ನೀಡಿ ಆಶೀರ್ವದಿಸಿದರು . ಈ ಸಂದರ್ಭದಲ್ಲಿ ಪಂಡಿತ್ ನರಸಿಂಹ ಆಚಾರ್ಯ , ಪಂಡಿತ್ ರಾಘವೇಂದ್ರ ಆಚಾರ್ಯ , ಶ್ರೀ ದೇವಳದ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಕೆ . ಗಣೇಶ್ ಕಾಮತ್ , ಜಗನ್ನಾಥ ಕಾಮತ್ , ಕಿರಣ್ ಪೈ  , ಸತೀಶ್ ಪ್ರಭು ಹಾಗೂ ನೂರಾರು ಭಜಕರು ಉಪಸ್ಥಿತರಿದ್ದರು . 

ಇತ್ತೀಚಿನ ಸುದ್ದಿ

ಜಾಹೀರಾತು